• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನಿಂದ ಕಾಲ್ಕಿತ್ತ ರಾಘವೇಂದ್ರ ತೀರ್ಥ

TNN Correspondent Posted On October 31, 2017
0


0
Shares
  • Share On Facebook
  • Tweet It

ಮಂಗಳೂರು,ಅ-31:ಶ್ರೀ ಕಾಶೀಮಠ ಸಂಸ್ಥಾನದಿಂದ ಉಚ್ಚಾಟಿಸಲ್ಪಟ್ಟ ಪದಚ್ಯುತ ಸನ್ಯಾಸಿ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈಗೆ ಆಂದ್ರ ಪ್ರದೇಶದ ಕಡಪಾ ನ್ಯಾಯಾಲಯವು ಶ್ರೀ ಕಾಶೀಮಠ ಸಂಸ್ಥಾನದ ಪೂಜಾ ಪರಿಕರಗಳನ್ನು ಹಿಂತಿರುಗಿಸಲು ಈ ಹಿಂದೆಯೇ ಆದೇಶ ನೀಡಿದ್ದು ಈ ಪ್ರಕರಣದ ಬಗ್ಗೆ ನ್ಯಾಯಾಲಯವುಆಪಾದಿತ ವ್ಯಕ್ತಿಗೆ ಹಲವು ಬಾರಿ ಸಮನ್ಸ್ ನೀಡಿದ್ದರೂ ನ್ಯಾಯಾಲಯದ ಆದೇಶ ಪರಿಗಣಿಸದೆ ತಲೆಮರೆಸಿಕೊಂಡು ಓಡಾಡುತ್ತಿದ್ದು ಕಡಪಾ ನ್ಯಾಯಾಲಯವು ಸೋಮವಾರ ನ್‍ಬಿಡಬ್ಲೂ (ನಾನ್ ಬೇಲೆಬಲ್ ವಾರಂಟ್)ಜಾರಿಗೊಳಿಸಿದ್ದು,ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದೆ.
ಮಂಗಳೂರಿನ ಮಣ್ಣಗುಡ್ಡೆಯ ನವದುರ್ಗಾ ದೇವಸ್ಥಾನದಲ್ಲಿ 5 ದಿನಗಳ ಮೊಕ್ಕಾಂನಲ್ಲಿದ್ದ ರಾಘವೇಂದ್ರ ತೀರ್ಥ ನ್ಯಾಯಾಲಯ ಹೊರಡಿಸಿದ ಆದೇಶದ ಹಿಂದೆಯೇ ರಾತೋರಾತ್ರಿ ಮಂಗಳೂರಿನಿಂದ ಕಾಲ್ಕಿತ್ತು ಓಡಿ ಹೋಗಿದ್ದಾರೆ ಎಂಬ ವದಂತಿಯು ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುತ್ತದೆ.

ಈ ಹಿಂದೆಯೂ ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶವನ್ನು ಕಡೆಗಣಿಸಿ ಕೇರಳ ರಾಜ್ಯದಲ್ಲಿ ಈತನನ್ನು “ಪ್ರೊಕ್ಲಮ್‍ಡ್ ಓಫೆಂಡರ್” ಘೋಷಿತ ಅಪರಾದಿ ಎಂದು ಘೋಷಿಸಿದ್ದು ಈಗ ಪುನಃ ತಲೆಮರೆಸಿಕೊಂಡಿರುವ ಬಗ್ಗೆ ಅನುಮಾನವಿದೆ ಕಾಶೀಮಠದ ಕೋಟ್ಯಾಂತರ ಬೆಲೆ ಬಾಳುವ ಸ್ವರ್ಣ ಹಾಗೂ ರಜತ ಆಭರಣಗಳು ಶ್ರೀ ಸಂಸ್ಥಾನದಲ್ಲಿ ಪೂಜಿಸಲ್ಪಟ್ಟ ಸಾಲಿಗ್ರಾಮಗಳು ಇತನ ಬಳಿ ಇದ್ದು ನ್ಯಾಯಾಲಯ ಹಿಂತಿರುಗಿಸುವಂತೆ ಆದೇಶಿಸಿದರೂ ಹಿಂತಿರಿಗಿಸಿರುವುದಿಲ್ಲ
ಆಂದ್ರ ಪ್ರದೇಶ,ಕೇರಳ,ಕರ್ನಾಟಕ ರಾಜ್ಯಗಳಲ್ಲಿ ಇತನ ಮೇಲೆ ಅನೇಕ ಮೊಕದ್ದಮೆಗಳು ದಾಖಲಾಗಿದ್ದು ಪ್ರಕರಣಗಳೂ ಇನ್ನೂ ಇತ್ಯರ್ಥಗೊಂಡಿರುವುದಿಲ್ಲ ಎಂದು ತಿಳಿದು ಬಂದಿರುತ್ತದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search