• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮಂಗಳೂರಿನಿಂದ ಕಾಲ್ಕಿತ್ತ ರಾಘವೇಂದ್ರ ತೀರ್ಥ

TNN Correspondent Posted On October 31, 2017
0


0
Shares
  • Share On Facebook
  • Tweet It

ಮಂಗಳೂರು,ಅ-31:ಶ್ರೀ ಕಾಶೀಮಠ ಸಂಸ್ಥಾನದಿಂದ ಉಚ್ಚಾಟಿಸಲ್ಪಟ್ಟ ಪದಚ್ಯುತ ಸನ್ಯಾಸಿ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈಗೆ ಆಂದ್ರ ಪ್ರದೇಶದ ಕಡಪಾ ನ್ಯಾಯಾಲಯವು ಶ್ರೀ ಕಾಶೀಮಠ ಸಂಸ್ಥಾನದ ಪೂಜಾ ಪರಿಕರಗಳನ್ನು ಹಿಂತಿರುಗಿಸಲು ಈ ಹಿಂದೆಯೇ ಆದೇಶ ನೀಡಿದ್ದು ಈ ಪ್ರಕರಣದ ಬಗ್ಗೆ ನ್ಯಾಯಾಲಯವುಆಪಾದಿತ ವ್ಯಕ್ತಿಗೆ ಹಲವು ಬಾರಿ ಸಮನ್ಸ್ ನೀಡಿದ್ದರೂ ನ್ಯಾಯಾಲಯದ ಆದೇಶ ಪರಿಗಣಿಸದೆ ತಲೆಮರೆಸಿಕೊಂಡು ಓಡಾಡುತ್ತಿದ್ದು ಕಡಪಾ ನ್ಯಾಯಾಲಯವು ಸೋಮವಾರ ನ್‍ಬಿಡಬ್ಲೂ (ನಾನ್ ಬೇಲೆಬಲ್ ವಾರಂಟ್)ಜಾರಿಗೊಳಿಸಿದ್ದು,ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದೆ.
ಮಂಗಳೂರಿನ ಮಣ್ಣಗುಡ್ಡೆಯ ನವದುರ್ಗಾ ದೇವಸ್ಥಾನದಲ್ಲಿ 5 ದಿನಗಳ ಮೊಕ್ಕಾಂನಲ್ಲಿದ್ದ ರಾಘವೇಂದ್ರ ತೀರ್ಥ ನ್ಯಾಯಾಲಯ ಹೊರಡಿಸಿದ ಆದೇಶದ ಹಿಂದೆಯೇ ರಾತೋರಾತ್ರಿ ಮಂಗಳೂರಿನಿಂದ ಕಾಲ್ಕಿತ್ತು ಓಡಿ ಹೋಗಿದ್ದಾರೆ ಎಂಬ ವದಂತಿಯು ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುತ್ತದೆ.

ಈ ಹಿಂದೆಯೂ ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶವನ್ನು ಕಡೆಗಣಿಸಿ ಕೇರಳ ರಾಜ್ಯದಲ್ಲಿ ಈತನನ್ನು “ಪ್ರೊಕ್ಲಮ್‍ಡ್ ಓಫೆಂಡರ್” ಘೋಷಿತ ಅಪರಾದಿ ಎಂದು ಘೋಷಿಸಿದ್ದು ಈಗ ಪುನಃ ತಲೆಮರೆಸಿಕೊಂಡಿರುವ ಬಗ್ಗೆ ಅನುಮಾನವಿದೆ ಕಾಶೀಮಠದ ಕೋಟ್ಯಾಂತರ ಬೆಲೆ ಬಾಳುವ ಸ್ವರ್ಣ ಹಾಗೂ ರಜತ ಆಭರಣಗಳು ಶ್ರೀ ಸಂಸ್ಥಾನದಲ್ಲಿ ಪೂಜಿಸಲ್ಪಟ್ಟ ಸಾಲಿಗ್ರಾಮಗಳು ಇತನ ಬಳಿ ಇದ್ದು ನ್ಯಾಯಾಲಯ ಹಿಂತಿರುಗಿಸುವಂತೆ ಆದೇಶಿಸಿದರೂ ಹಿಂತಿರಿಗಿಸಿರುವುದಿಲ್ಲ
ಆಂದ್ರ ಪ್ರದೇಶ,ಕೇರಳ,ಕರ್ನಾಟಕ ರಾಜ್ಯಗಳಲ್ಲಿ ಇತನ ಮೇಲೆ ಅನೇಕ ಮೊಕದ್ದಮೆಗಳು ದಾಖಲಾಗಿದ್ದು ಪ್ರಕರಣಗಳೂ ಇನ್ನೂ ಇತ್ಯರ್ಥಗೊಂಡಿರುವುದಿಲ್ಲ ಎಂದು ತಿಳಿದು ಬಂದಿರುತ್ತದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search