• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮಂಗಳೂರಿನಿಂದ ಕಾಲ್ಕಿತ್ತ ರಾಘವೇಂದ್ರ ತೀರ್ಥ

TNN Correspondent Posted On October 31, 2017
0


0
Shares
  • Share On Facebook
  • Tweet It

ಮಂಗಳೂರು,ಅ-31:ಶ್ರೀ ಕಾಶೀಮಠ ಸಂಸ್ಥಾನದಿಂದ ಉಚ್ಚಾಟಿಸಲ್ಪಟ್ಟ ಪದಚ್ಯುತ ಸನ್ಯಾಸಿ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈಗೆ ಆಂದ್ರ ಪ್ರದೇಶದ ಕಡಪಾ ನ್ಯಾಯಾಲಯವು ಶ್ರೀ ಕಾಶೀಮಠ ಸಂಸ್ಥಾನದ ಪೂಜಾ ಪರಿಕರಗಳನ್ನು ಹಿಂತಿರುಗಿಸಲು ಈ ಹಿಂದೆಯೇ ಆದೇಶ ನೀಡಿದ್ದು ಈ ಪ್ರಕರಣದ ಬಗ್ಗೆ ನ್ಯಾಯಾಲಯವುಆಪಾದಿತ ವ್ಯಕ್ತಿಗೆ ಹಲವು ಬಾರಿ ಸಮನ್ಸ್ ನೀಡಿದ್ದರೂ ನ್ಯಾಯಾಲಯದ ಆದೇಶ ಪರಿಗಣಿಸದೆ ತಲೆಮರೆಸಿಕೊಂಡು ಓಡಾಡುತ್ತಿದ್ದು ಕಡಪಾ ನ್ಯಾಯಾಲಯವು ಸೋಮವಾರ ನ್‍ಬಿಡಬ್ಲೂ (ನಾನ್ ಬೇಲೆಬಲ್ ವಾರಂಟ್)ಜಾರಿಗೊಳಿಸಿದ್ದು,ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದೆ.
ಮಂಗಳೂರಿನ ಮಣ್ಣಗುಡ್ಡೆಯ ನವದುರ್ಗಾ ದೇವಸ್ಥಾನದಲ್ಲಿ 5 ದಿನಗಳ ಮೊಕ್ಕಾಂನಲ್ಲಿದ್ದ ರಾಘವೇಂದ್ರ ತೀರ್ಥ ನ್ಯಾಯಾಲಯ ಹೊರಡಿಸಿದ ಆದೇಶದ ಹಿಂದೆಯೇ ರಾತೋರಾತ್ರಿ ಮಂಗಳೂರಿನಿಂದ ಕಾಲ್ಕಿತ್ತು ಓಡಿ ಹೋಗಿದ್ದಾರೆ ಎಂಬ ವದಂತಿಯು ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುತ್ತದೆ.

ಈ ಹಿಂದೆಯೂ ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶವನ್ನು ಕಡೆಗಣಿಸಿ ಕೇರಳ ರಾಜ್ಯದಲ್ಲಿ ಈತನನ್ನು “ಪ್ರೊಕ್ಲಮ್‍ಡ್ ಓಫೆಂಡರ್” ಘೋಷಿತ ಅಪರಾದಿ ಎಂದು ಘೋಷಿಸಿದ್ದು ಈಗ ಪುನಃ ತಲೆಮರೆಸಿಕೊಂಡಿರುವ ಬಗ್ಗೆ ಅನುಮಾನವಿದೆ ಕಾಶೀಮಠದ ಕೋಟ್ಯಾಂತರ ಬೆಲೆ ಬಾಳುವ ಸ್ವರ್ಣ ಹಾಗೂ ರಜತ ಆಭರಣಗಳು ಶ್ರೀ ಸಂಸ್ಥಾನದಲ್ಲಿ ಪೂಜಿಸಲ್ಪಟ್ಟ ಸಾಲಿಗ್ರಾಮಗಳು ಇತನ ಬಳಿ ಇದ್ದು ನ್ಯಾಯಾಲಯ ಹಿಂತಿರುಗಿಸುವಂತೆ ಆದೇಶಿಸಿದರೂ ಹಿಂತಿರಿಗಿಸಿರುವುದಿಲ್ಲ
ಆಂದ್ರ ಪ್ರದೇಶ,ಕೇರಳ,ಕರ್ನಾಟಕ ರಾಜ್ಯಗಳಲ್ಲಿ ಇತನ ಮೇಲೆ ಅನೇಕ ಮೊಕದ್ದಮೆಗಳು ದಾಖಲಾಗಿದ್ದು ಪ್ರಕರಣಗಳೂ ಇನ್ನೂ ಇತ್ಯರ್ಥಗೊಂಡಿರುವುದಿಲ್ಲ ಎಂದು ತಿಳಿದು ಬಂದಿರುತ್ತದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search