• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ವಿರುದ್ಧ ಮತ ಸೆಳೆಯಲು ಉಪೇಂದ್ರ ಬಳಕೆ!

Tulunadu News Posted On October 31, 2017
0


0
Shares
  • Share On Facebook
  • Tweet It

ದೆಹಲಿಯಲ್ಲಿ ಕಾಂಗ್ರೆಸ್ ತನ್ನ ವರ್ಚಸ್ಸನ್ನು ಕಳೆದುಕೊಂಡಿದ್ದ ಸಂದರ್ಭದಲ್ಲಿ ಅವರು ತಮಗೆ ನೆಗೆಟಿವ್ ಆಗಬಹುದಾದ ವೋಟುಗಳು ಬಿಜೆಪಿ ಕಡೆ ಹೋಗದಂತೆ ಪ್ಲಾನ್ ಮಾಡಿ ಹುಟ್ಟು ಹಾಕಿದ್ದೇ ಆಮ್ ಆದ್ಮಿ. ಅದೇ ಸೀನ್ ಕರ್ನಾಟಕದಲ್ಲಿ ಕ್ರಿಯೆಟ್ ಮಾಡಲು ಸಿದ್ಧರಾಮಯ್ಯ ಸ್ಕೆಚ್ ಹಾಕಿ ಹುಟ್ಟು ಹಾಕಿದ್ದೇ ಕೆಪಿಜೆಪಿ. ಅಲ್ಲಿ ಆಮ್ ಆದ್ಮಿಯ ಕೇಜ್ರಿವಾಲನ ಗೆಟಪ್ ಇಲ್ಲಿ ಹಾಕಿರುವ ಮಹಾನಟನ ಹೆಸರು ಉಪೇಂದ್ರ.

ಉಪೇಂದ್ರ ಅವರನ್ನು ಕಾಂಗ್ರೆಸ್ ಮೊದಲು ಬಳಸಿದ್ದು ಅಮಿತ್ ಶಾ ಬೆಂಗಳೂರಿಗೆ ಬಂದು ಮೂರು ದಿನ ವಾಸ್ತವ್ಯ ಹೂಡಿದಾಗ. ಆವತ್ತೆ ಮೊದಲ ದಿನ ಉಪೇಂದ್ರ ಹೊಸ ಪಕ್ಷ ಕಟ್ಟುತ್ತಾರಂತೆ ಎಂದು ಸುದ್ದಿ ಹಬ್ಬಿಸಿ ಅಮಿತ್ ಶಾ ಮೇಲೆ ಹೋಗಲಿದ್ದ ಮೀಡಿಯಾ ಕಣ್ಣು ಉಪೇಂದ್ರ ಮೇಲೆ ಬೀಳುವಂತೆ ಮಾಡಲಾಗಿತ್ತು. ಅದನ್ನೇ ಮುಂದುವರೆಸಿಕೊಂಡು ಹೋಗಲು ಉಪೇಂದ್ರ ಕಾಯುತ್ತಿದ್ದರು. ಬಹುಶ: ಗ್ರೀನ್ ಸಿಗ್ನಲ್ ಸಿಕ್ಕಿರಬೇಕು. ಬಿಜೆಪಿಯಿಂದ ನಿಲ್ತೇನೆ, ಟಿಕೆಟ್ ಸಿಗುತ್ತಾ ಎಂದು ಉಪೇಂದ್ರ ಕೇಳಿದಾಗ ಕೊಟ್ಟಿದ್ದರೆ ಉಪೇಂದ್ರ ಇಂತಹ ಒಂದು ಚಿತ್ರಕಥೆ ಬರೆಯುತ್ತಲೇ ಇರಲಿಲ್ಲ. ಆದರೆ ಬಿಜೆಪಿ ಟಿಕೆಟ್ ಕೊಡುವ ಯಾವುದೇ ಭರವಸೆ ಕೊಡಲೇ ಇಲ್ಲ. ನಮ್ಮ ಕೈಯಲ್ಲಿ ಏನಿದೆ ಸ್ವಾಮಿ, ಎಲ್ಲ ಮೋದಿ ಮತ್ತು ಅಮಿತ್ ಶಾ ನೋಡಿಕೊಳ್ಳುವುದು ಎಂದು ಬಿಟ್ಟರು. ಅದರ ನಂತರ ಒಂದಿಷ್ಟು ದಿನ ಕಾದ ಉಪೇಂದ್ರ ಬಿಜೆಪಿಯಿಂದ ಏನೂ ಭರವಸೆ ಸಿಗದೇ ಇದ್ದ ಕಾರಣ ಮೋದಿ ಮೇಲೆ ತಮ್ಮ ಕೋಪ ತೀರಿಸಿಕೊಂಡಿದ್ದಾರೆ.

ಈ ಮೂಲಕ ಮುಂದಿನ ಸಲ ವಿಧಾನಸಭೆಗೆ ನಿಂತು ಆದಷ್ಟು ಕಾಂಗ್ರೆಸ್ಸಿನ ವಿರುದ್ಧ ಮತಗಳನ್ನು ಸೆಳೆದು ಒಂದಿಪ್ಪತ್ತು ಸೀಟು ಗೆದ್ದು ಕಾಂಗ್ರೆಸ್ಸಿನೊಂದಿಗೆ ಪ್ರಸ್ಥಗೆ ತಯಾರಿ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಚೀಪ್ ಗಿಮಿಕ್ ಮಾಡಿರುವುದು ಮಾತ್ರ ಅವರು ರಾಜಕೀಯದಲ್ಲಿ ಶಿಶು ಎಂದು ಸಾಬೀತುಪಡಿಸಿದೆ

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search