• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವದಲ್ಲಿ ವ್ಯಾಪಾರಕ್ಕೆ ಭಾರತವನ್ನು ಅನೂಕಲಕರವಾಗಿಸಿದ ಮೋದಿ ಆರ್ಥಿಕತೆ ಚಾಣಾಕ್ಷತನ

TNN Correspondent Posted On November 1, 2017


  • Share On Facebook
  • Tweet It

ನವದೆಹಲಿ : ವಿಶ್ವದಲ್ಲಿಯೇ ವ್ಯಾಪಾರಕ್ಕೆ ಅತಿ ಹೆಚ್ಚು ಅನುಕೂಲಕರ ದೇಶಗಳ ಪಟ್ಟಿಯಲ್ಲಿ ಭಾರತ 30 ಸ್ಥಾನ ಜಿಗಿತ ಕಂಡು 100ನೇ ಸ್ಥಾನ ಗಿಟ್ಟಿಸಿಕೊಂಡಿದೆ. ವಿಶ್ವ ಬ್ಯಾಂಕ್ ನೀಡಿರುವ ” ಡೂಯಿಂಗ್ ಬುಸಿನೆಸ್ 2018: ರಿಫಾರ್ಮಿಂಗ್ ಟು ಕ್ರಿಯೇಟ್ ಜಾಬ್ಸ್ ” ವರದಿಯಲ್ಲಿ ಮೋದಿ ಸರ್ಕಾರದ ಸುಧಾರಣೆ ಕ್ರಮಗಳನ್ನು ಶ್ಲಾಘಿಸಲಾಗಿದೆ. ಪ್ರಧಾನಿ ಮೋದಿ ಅಧಿಕಾರಕ್ಕೇರಿದ 2014ರಲ್ಲಿ 142ನೇ ಸ್ಥಾನದಲ್ಲಿದ್ದ ಭಾರತ, ಮೂರು ವರ್ಷಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ, ಮೇಕ್ ಇನ್ ಇಂಡಿಯಾ, ಜಿಎಸ್‍ಟಿ ಮತ್ತು ನೋಟ್ಯಂತರದಂಥ ಕ್ರಾಂತಿಕಾರಿ ಕ್ರಮಗಳಿಂದ ವಿಶ್ವದ ಗಮನ ಸೆಳೆದಿತ್ತು. ಇದರಿಂದ ಹೆಚ್ಚು ಉದ್ಯಮಿಗಳು ಭಾರತಕ್ಕೆ ಆಕರ್ಷಿರಾಗಿದ್ದಾರೆ.

ಈ ವರ್ಷ ಅತ್ಯಧಿಕ ಬದಲಾವಣೆಗಳಿಂದ ಅಭಿವೃದ್ಧಿ ಸಾಧಿಸಿದ 10 ದೇಶಗಳ ಪೈಕಿ ಭಾರತ ಪ್ರಮುಖವಾಗಿದೆ ಎಂದು ವಿಶ್ವಬ್ಯಾಂಕ್ನ ದಕ್ಷಿಣ ಏಷ್ಯಾ ಪ್ರಾಂತೀಯ ಉಪಾಧ್ಯಕ್ಷ ಅನ್ನೆಟ್ಟೆ ಡಿಕ್ಸನ್ ಹೇಳಿದ್ದಾರೆ.
ಅಲ್ಪಸಂಖ್ಯಾತ ಹೂಡಿಕೆದಾರರ ಹಿತಕಾಯುವಲ್ಲಿಯೂ ದೆಹಲಿ ಮತ್ತು ಮುಂಬೈನಲ್ಲಿನ ಉದ್ಯಮ ಕ್ಷೇತ್ರಗಳ ಸುಧಾರಣೆ ಗಮನಿಸಿ ಭಾರತಕ್ಕೆ 4ನೇ ಸ್ಥಾನ ಸಿಕ್ಕಿದೆ.

ಯುಪಿಎ ಸಾಧಿಸಲಾಗದ್ದನ್ನು ಮೋದಿ ಮಾಡಿದ್ದು ಹೇಗೆ?

* ಆನ್‍ಲೈನ್ ಮೂಲಕ ಸ್ಟಾರ್ಟ್ ಅಪ್‍ಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ.

* ಪಾನ್ ಮತ್ತು ತೆರಿಗೆ ಖಾತೆ ಸಂಖ್ಯೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಲೀನ.

* ಪಾಲಿಕೆಗಳಲ್ಲಿ ದಿನಗಟ್ಟಲೆ ಸಾಲಿನಲ್ಲಿ ನಿಂತು ವ್ಯಾಪಾರ ಆರಂಭ ಪರವಾನಗಿಗೆ ಕಾಯುವ ಪರದಾಟ ತಪ್ಪಿಸಿ ಸಂಪೂರ್ಣ ಆನ್‍ಲೈನ್ ವ್ಯವಸ್ಥೆ. ಲಂಚಕೋರರಿಂದ ವ್ಯಾಪಾರಿಗಳಿಗೆ ರಕ್ಷಣೆ.

* ಪಿಂಚಣಿ ಮತ್ತು ಜಾರಿ ಒಪ್ಪಂದ ಹಾಗೂ ಆದಾಯ ತೆರಿಗೆ ಪಾವತಿಗೆ ಪ್ರಕ್ರಿಯೆ ಸಡಿಲ. ಆನ್‍ಲೈನ್‍ನಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲ.

 

  • Share On Facebook
  • Tweet It


- Advertisement -
bankmodindaworld


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search