• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವದಲ್ಲಿ ವ್ಯಾಪಾರಕ್ಕೆ ಭಾರತವನ್ನು ಅನೂಕಲಕರವಾಗಿಸಿದ ಮೋದಿ ಆರ್ಥಿಕತೆ ಚಾಣಾಕ್ಷತನ

TNN Correspondent Posted On November 1, 2017


  • Share On Facebook
  • Tweet It

ನವದೆಹಲಿ : ವಿಶ್ವದಲ್ಲಿಯೇ ವ್ಯಾಪಾರಕ್ಕೆ ಅತಿ ಹೆಚ್ಚು ಅನುಕೂಲಕರ ದೇಶಗಳ ಪಟ್ಟಿಯಲ್ಲಿ ಭಾರತ 30 ಸ್ಥಾನ ಜಿಗಿತ ಕಂಡು 100ನೇ ಸ್ಥಾನ ಗಿಟ್ಟಿಸಿಕೊಂಡಿದೆ. ವಿಶ್ವ ಬ್ಯಾಂಕ್ ನೀಡಿರುವ ” ಡೂಯಿಂಗ್ ಬುಸಿನೆಸ್ 2018: ರಿಫಾರ್ಮಿಂಗ್ ಟು ಕ್ರಿಯೇಟ್ ಜಾಬ್ಸ್ ” ವರದಿಯಲ್ಲಿ ಮೋದಿ ಸರ್ಕಾರದ ಸುಧಾರಣೆ ಕ್ರಮಗಳನ್ನು ಶ್ಲಾಘಿಸಲಾಗಿದೆ. ಪ್ರಧಾನಿ ಮೋದಿ ಅಧಿಕಾರಕ್ಕೇರಿದ 2014ರಲ್ಲಿ 142ನೇ ಸ್ಥಾನದಲ್ಲಿದ್ದ ಭಾರತ, ಮೂರು ವರ್ಷಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ, ಮೇಕ್ ಇನ್ ಇಂಡಿಯಾ, ಜಿಎಸ್‍ಟಿ ಮತ್ತು ನೋಟ್ಯಂತರದಂಥ ಕ್ರಾಂತಿಕಾರಿ ಕ್ರಮಗಳಿಂದ ವಿಶ್ವದ ಗಮನ ಸೆಳೆದಿತ್ತು. ಇದರಿಂದ ಹೆಚ್ಚು ಉದ್ಯಮಿಗಳು ಭಾರತಕ್ಕೆ ಆಕರ್ಷಿರಾಗಿದ್ದಾರೆ.

ಈ ವರ್ಷ ಅತ್ಯಧಿಕ ಬದಲಾವಣೆಗಳಿಂದ ಅಭಿವೃದ್ಧಿ ಸಾಧಿಸಿದ 10 ದೇಶಗಳ ಪೈಕಿ ಭಾರತ ಪ್ರಮುಖವಾಗಿದೆ ಎಂದು ವಿಶ್ವಬ್ಯಾಂಕ್ನ ದಕ್ಷಿಣ ಏಷ್ಯಾ ಪ್ರಾಂತೀಯ ಉಪಾಧ್ಯಕ್ಷ ಅನ್ನೆಟ್ಟೆ ಡಿಕ್ಸನ್ ಹೇಳಿದ್ದಾರೆ.
ಅಲ್ಪಸಂಖ್ಯಾತ ಹೂಡಿಕೆದಾರರ ಹಿತಕಾಯುವಲ್ಲಿಯೂ ದೆಹಲಿ ಮತ್ತು ಮುಂಬೈನಲ್ಲಿನ ಉದ್ಯಮ ಕ್ಷೇತ್ರಗಳ ಸುಧಾರಣೆ ಗಮನಿಸಿ ಭಾರತಕ್ಕೆ 4ನೇ ಸ್ಥಾನ ಸಿಕ್ಕಿದೆ.

ಯುಪಿಎ ಸಾಧಿಸಲಾಗದ್ದನ್ನು ಮೋದಿ ಮಾಡಿದ್ದು ಹೇಗೆ?

* ಆನ್‍ಲೈನ್ ಮೂಲಕ ಸ್ಟಾರ್ಟ್ ಅಪ್‍ಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ.

* ಪಾನ್ ಮತ್ತು ತೆರಿಗೆ ಖಾತೆ ಸಂಖ್ಯೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಲೀನ.

* ಪಾಲಿಕೆಗಳಲ್ಲಿ ದಿನಗಟ್ಟಲೆ ಸಾಲಿನಲ್ಲಿ ನಿಂತು ವ್ಯಾಪಾರ ಆರಂಭ ಪರವಾನಗಿಗೆ ಕಾಯುವ ಪರದಾಟ ತಪ್ಪಿಸಿ ಸಂಪೂರ್ಣ ಆನ್‍ಲೈನ್ ವ್ಯವಸ್ಥೆ. ಲಂಚಕೋರರಿಂದ ವ್ಯಾಪಾರಿಗಳಿಗೆ ರಕ್ಷಣೆ.

* ಪಿಂಚಣಿ ಮತ್ತು ಜಾರಿ ಒಪ್ಪಂದ ಹಾಗೂ ಆದಾಯ ತೆರಿಗೆ ಪಾವತಿಗೆ ಪ್ರಕ್ರಿಯೆ ಸಡಿಲ. ಆನ್‍ಲೈನ್‍ನಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲ.

 

  • Share On Facebook
  • Tweet It


- Advertisement -
bankmodindaworld


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search