• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್

TNN Correspondent Posted On November 1, 2017
0


0
Shares
  • Share On Facebook
  • Tweet It

ಭೋಪಾಲ್ : ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ ಬಹುಕೋಟಿ ಭ್ರಷ್ಟಾಚಾರ ಹಗರಣದಲ್ಲಿ ಸಿಬಿಐ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೆಸರಿಲ್ಲ. ಮಂಡಳಿ ಅಧಿಕಾರಿಗಳು ಸೇರಿದಂತೆ ಸುಮಾರು 490 ಜನರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಹಗರಣದ ಪ್ರಮುಖ ಸಾಕ್ಷಿ ಎನ್ನಲಾದ ಹಾರ್ಡ್‍ಡಿಸ್ಕ್ ನಲ್ಲಿ “ಸಿಎಂ” ಉಲ್ಲೇಖವಿರುವ ಯಾವುದೇ ಫೈಲ್‍ಗಳಿಲ್ಲ. ಜತೆಗೆ ಹಾರ್ಡ್ ಡಿಸ್ಕ್ ಯಾವುದೇ ರೀತಿಯಲ್ಲಿ ಮಾರ್ಪಾಡಿಗೆ ಒಳಗಾಗಿಲ್ಲ ಎಂದು ಸಿಬಿಐ ತಿಳಿಸಿದೆ, ಇದರಿಂದಾಗಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮಾಡಿದ್ದ ಸಿಎಂ ಹೆಸರಿನಲ್ಲಿ ಫೈಲ್‍ಗಳಲ್ಲಿ ಭ್ರಷ್ಟಾಚಾರದ ವಿವರಗಳಿವೆ ಎಂಬ ಆರೋಪ ಹುಸಿಯಾದಂತಾಗಿದೆ.
ಮಂಡಳಿಯ ಅಧಿಕಾರಿ ಆರೋಪಿ ನಿತಿನ್‍ನಿಂದ ಸಿಬಿಐ ಹಾರ್ಡ್ ಡಿಸ್ಕ್ ವಶಕ್ಕೆ ಪಡೆದಿತ್ತು.

ವ್ಯಾವಸಾಯಿಕ್ ಪರೀಕ್ಷಾ ಮಂಡಳಿ (ವ್ಯಾಪಂ)ನಿಂದ ನಡೆಯುವ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಂದ ಹಣಪಡೆದು ಅಧಿಕಾರಿಗಳು ಅಕ್ರಮವೆಸಗುತ್ತಿದ್ದ ಜಾಲ 2013ರಲ್ಲಿ ಬಯಲಾಗಿತ್ತು. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಜು.9, 2015ರಿಂದ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿತ್ತು.

0
Shares
  • Share On Facebook
  • Tweet It


cbichauhandgivijayindiamadhyamodipradeshshivrajsinghsupremevyapam


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search