• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು

TNN Correspondent Posted On November 1, 2017
0


0
Shares
  • Share On Facebook
  • Tweet It

>> ಬಿಜೆಪಿ ಪರಿವರ್ತನಾ ರ್ಯಾಲಿ, ಟಿಪ್ಪು ಜಯಂತಿ, ವಿಧಾನಸಭೆ ಚುನಾವಣೆ ಪೂರ್ವ ಸಮರ ನಿಭಾಯಿಸುವ ಜವಾಬ್ದಾರಿ

ಬೆಂಗಳೂರು : ರೂಪಕ್ ಕುಮಾರ್ ದತ್ತಾ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಸಾರಥ್ಯವಹಿಸಿದ್ದಾರೆ.
ಒಕ್ಕಲಿಗ ಲಾಬಿಯಿಂದ ಕಿಶೋರ್ ಚಂದ್ರ ಡಿಜಿಪಿಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳಾ ಪ್ರಾಧಾನ್ಯತೆ ದಾಳ ಉರುಳಿಸಿದ್ದಾರೆ.


ಡಿಜಿಪಿ ಹುದ್ದೆ ಆಕಾಂಕ್ಷಿಗಳಾಗಿದ್ದ ಎಂ.ಎನ್.ರೆಡ್ಡಿ ಮತ್ತು ಕಿಶೋರ್ ಚಂದ್ರ ಇಬ್ಬರೂ ನೀಲಮಣಿ ಪದಗ್ರಹಣ ಸಂದರ್ಭಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
1983ನೇ ಬ್ಯಾಚಿನ ಐಪಿಎಸ್ ಅಧಿಕಾರಿ ನೀಲಮಣಿ 13 ವರ್ಷ ಕೇಂದ್ರ ಗುಪ್ತಚರ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರದ ಸೇವೆಗೆ ನಿಯೋಜಿತರಾಗಿದ್ದ ಅವರು ಪೊಲೀಸ್ ಠಾಣೆಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿಸುವ ಕನಸು ಹೊಂಡಿದ್ದಾರೆ.
ಜನವರಿ 2020ರವರೆಗೆ ನೀಲಮಣಿ ಸೇವಾವಧಿಯಿದೆ.

0
Shares
  • Share On Facebook
  • Tweet It


cmdgpkarnatakakishore chandrakspneelamanipolicerajuSiddaramaiah


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಸಿದ್ದರಾಮಯ್ಯನವರೇ ಈಗೇಕೆ ಬ್ರಾಹ್ಮಣರು ನೆನಪಾದರು?
October 30, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search