• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು

TNN Correspondent Posted On November 1, 2017
0


0
Shares
  • Share On Facebook
  • Tweet It

>> ಬಿಜೆಪಿ ಪರಿವರ್ತನಾ ರ್ಯಾಲಿ, ಟಿಪ್ಪು ಜಯಂತಿ, ವಿಧಾನಸಭೆ ಚುನಾವಣೆ ಪೂರ್ವ ಸಮರ ನಿಭಾಯಿಸುವ ಜವಾಬ್ದಾರಿ

ಬೆಂಗಳೂರು : ರೂಪಕ್ ಕುಮಾರ್ ದತ್ತಾ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಸಾರಥ್ಯವಹಿಸಿದ್ದಾರೆ.
ಒಕ್ಕಲಿಗ ಲಾಬಿಯಿಂದ ಕಿಶೋರ್ ಚಂದ್ರ ಡಿಜಿಪಿಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳಾ ಪ್ರಾಧಾನ್ಯತೆ ದಾಳ ಉರುಳಿಸಿದ್ದಾರೆ.


ಡಿಜಿಪಿ ಹುದ್ದೆ ಆಕಾಂಕ್ಷಿಗಳಾಗಿದ್ದ ಎಂ.ಎನ್.ರೆಡ್ಡಿ ಮತ್ತು ಕಿಶೋರ್ ಚಂದ್ರ ಇಬ್ಬರೂ ನೀಲಮಣಿ ಪದಗ್ರಹಣ ಸಂದರ್ಭಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
1983ನೇ ಬ್ಯಾಚಿನ ಐಪಿಎಸ್ ಅಧಿಕಾರಿ ನೀಲಮಣಿ 13 ವರ್ಷ ಕೇಂದ್ರ ಗುಪ್ತಚರ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರದ ಸೇವೆಗೆ ನಿಯೋಜಿತರಾಗಿದ್ದ ಅವರು ಪೊಲೀಸ್ ಠಾಣೆಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿಸುವ ಕನಸು ಹೊಂಡಿದ್ದಾರೆ.
ಜನವರಿ 2020ರವರೆಗೆ ನೀಲಮಣಿ ಸೇವಾವಧಿಯಿದೆ.

0
Shares
  • Share On Facebook
  • Tweet It


cmdgpkarnatakakishore chandrakspneelamanipolicerajuSiddaramaiah


Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
You may also like
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಸಿದ್ದರಾಮಯ್ಯನವರೇ ಈಗೇಕೆ ಬ್ರಾಹ್ಮಣರು ನೆನಪಾದರು?
October 30, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search