• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು

TNN Correspondent Posted On November 1, 2017


  • Share On Facebook
  • Tweet It

>> ಬಿಜೆಪಿ ಪರಿವರ್ತನಾ ರ್ಯಾಲಿ, ಟಿಪ್ಪು ಜಯಂತಿ, ವಿಧಾನಸಭೆ ಚುನಾವಣೆ ಪೂರ್ವ ಸಮರ ನಿಭಾಯಿಸುವ ಜವಾಬ್ದಾರಿ

ಬೆಂಗಳೂರು : ರೂಪಕ್ ಕುಮಾರ್ ದತ್ತಾ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಸಾರಥ್ಯವಹಿಸಿದ್ದಾರೆ.
ಒಕ್ಕಲಿಗ ಲಾಬಿಯಿಂದ ಕಿಶೋರ್ ಚಂದ್ರ ಡಿಜಿಪಿಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳಾ ಪ್ರಾಧಾನ್ಯತೆ ದಾಳ ಉರುಳಿಸಿದ್ದಾರೆ.


ಡಿಜಿಪಿ ಹುದ್ದೆ ಆಕಾಂಕ್ಷಿಗಳಾಗಿದ್ದ ಎಂ.ಎನ್.ರೆಡ್ಡಿ ಮತ್ತು ಕಿಶೋರ್ ಚಂದ್ರ ಇಬ್ಬರೂ ನೀಲಮಣಿ ಪದಗ್ರಹಣ ಸಂದರ್ಭಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
1983ನೇ ಬ್ಯಾಚಿನ ಐಪಿಎಸ್ ಅಧಿಕಾರಿ ನೀಲಮಣಿ 13 ವರ್ಷ ಕೇಂದ್ರ ಗುಪ್ತಚರ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರದ ಸೇವೆಗೆ ನಿಯೋಜಿತರಾಗಿದ್ದ ಅವರು ಪೊಲೀಸ್ ಠಾಣೆಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿಸುವ ಕನಸು ಹೊಂಡಿದ್ದಾರೆ.
ಜನವರಿ 2020ರವರೆಗೆ ನೀಲಮಣಿ ಸೇವಾವಧಿಯಿದೆ.

  • Share On Facebook
  • Tweet It


- Advertisement -
cmdgpkarnatakakishore chandrakspneelamanipolicerajuSiddaramaiah


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಸಿದ್ದರಾಮಯ್ಯನವರೇ ಈಗೇಕೆ ಬ್ರಾಹ್ಮಣರು ನೆನಪಾದರು?
October 30, 2017
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search