• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search