• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search