• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search