• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search