• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾಹು ಅಕ್ಬರ್ ಎಂದಿದ್ದ ಆತ, ಸಾಯುವ ಮುನ್ನ ಎಂಟು ಜನರನ್ನು ಸಾಯಿಸಿದ್ದ

TNN Correspondent Posted On November 1, 2017
0


0
Shares
  • Share On Facebook
  • Tweet It

 

ಅಲ್ಲಾಹು ಅಕ್ಬರ್…

ವಾಷಿಂಗ್ಟನ್: ದೇವರ ನಾಮಸ್ಮರಣೆ ಮಾಡುತ್ತಲೇ ಉಗ್ರಕೃತ್ಯಗಳಲ್ಲಿ ತೊಡಗುವುದು ಭಯೋತ್ಪಾದಕರ ಚಾಳಿಯಾಗಿದ್ದು, ಲಂಡನ್ ನ ವಿಶ್ವ ವ್ಯಾಪಾರಿ ಕೇಂದ್ರದ ಬಳಿ ಉಗ್ರನೊಬ್ಬ ಪಾದಚಾರಿಗಳ ಮೇಲೆ ಟ್ರಕ್ ಹಾಯಿಸಿ 8 ಜನರನ್ನು ಕೊಂದಿದ್ದಾನೆ. 11 ಜನರಿಗೆ ಗಾಯಗಳಾಗಿವೆ.

ಪಾದಚಾರಿಗಳು, ಸೈಕಲ್ ಸವಾರರ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಬಳಿಕ ಕೆಳಗಿಳಿದು ಮತ್ತಷ್ಟು ಜನರನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ. ಆಗ ಎಚ್ಚೆತ್ತ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಾಯುವ ಮುನ್ನ ಆತನ ಬಾಯಲ್ಲಿ ಬಂದಿದ್ದೂ ಇದೇ ಅಲ್ಲಾಹು ಅಕ್ಬರ್. ಆದರೆ ಅಷ್ಟೊತ್ತಿಗಾಗಲೇ ಎಂಟು ಜನರು ಕೊನೆಯುಸಿರೆಳೆದಿದ್ದರು.

ಈಗ ಪೊಲೀಸರು ಕಾರ್ಯಾಚರಣೆ ಬಳಿಕ ಮೃತ ಉಗ್ರನ ಬಳಿ ಚೀಟಿಯೊಂದು ಸಿಕ್ಕಿದ್ದು ಐಸಿಸ್ ಉಗ್ರ ಎಂದು ತಿಳಿದುಬಂದಿದೆ. ಈತ ನ್ಯೂ ಜರ್ಸಿಯ ಪ್ಯಾಟರ್ಸನ್ ಎಂಬಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಪೂರ್ವ ನಿಯೋಜಿತ ದಾಳಿಯೋ, ಏಕಾಏಕಿ ಮಾಡಿದ ದಾಳಿಯೋ ಎಂಬುದರ ಕುರಿತು ಮಾಹಿತಿ ಇಲ್ಲ, ತನಿಖೆಯಿಂದ ಎಲ್ಲ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಅಲ್ಲಾಹು ಅಕ್ಬರ್, ಅಂದರೇ ದೇವರೇ ಮೇಲು, ದೇವರೇ ಗ್ರೇಟ್, ಅಲ್ಲಾನೆ ಎಲ್ಲ ಎನ್ನುವವರು ಇನ್ನೊಬ್ಬರ ಜೀವನ ಕಸಿದುಕೊಳ್ಳುವ ಹಕ್ಕನ್ನು ಆ ದೇವರೇ ನೀಡಿದ್ದಾನೆಯೇ? ದೇವರು ಎಂದಾದರೂ ಹಾಗೆ ಮಾಡಲು ಸಾಧ್ಯವೇ?

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search