• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿಎಸ್ಟಿ, ನೋಟು ನಿಷೇಧ ಪರಿಣಾಮ: ಪ್ರಮುಖ 8 ವಲಯಗಳಲ್ಲಿ ಭಾರಿ ಬೆಳವಣಿಗೆ

TNN Correspondent Posted On November 1, 2017
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆಯಂಥ ಪ್ರಮುಖ ಯೋಜನೆಗಳು ದೇಶದ ಪ್ರಮುಖ ಔದ್ಯಮಿಕ ವಲಯಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.

ಇದಕ್ಕೆ ಪುಷ್ಟಿ ನೀಡುವಂತೆ ದೇಶದ ಪ್ರಮುಖ 8 ಔದ್ಯಮಿಕ ವಲಯಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸೆಪ್ಟೆಂಬರ್ ನಲ್ಲಿ ಶೇ.5.2ಕ್ಕೆ ಏರಿದೆ. ಇದು ಕಳೆದ ಆರು ತಿಂಗಳಲ್ಲೇ ಗರಿಷ್ಠ ಏರಿಕೆ ಎಂದು ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ.

ಕಲ್ಲಿದ್ದಿಲು, ಕಚ್ಚಾತೈಲ, ನೈಸರ್ಗಿಕ ಅನಿಲ, ರಸಗೊಬ್ಬರ, ಸ್ಟೀಲ್, ಸಿಮೆಂಟ್, ಮರುಸಂಸ್ಕರಣ ಹಾಗೂ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಅದರಲ್ಲೂ ಕಲ್ಲಿದ್ದಿಲು, ನೈಸರ್ಗಿಕ ಅನಿಲ, ಮರುಸಂಸ್ಕರಣ ಉತ್ಪನ್ನದಲ್ಲಿ ಶೇ.10.6ರಷ್ಟು ಏರಿಕೆ ಕಂಡು ಬಂದಿರುವುದು ದೇಶದ ಆರ್ಥಿಕ ಬೆಳವಣಿಗೆಗೆ ಪೂರಕ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಮಾರ್ಚ್ ನಲ್ಲಿ ಈ ವಲಯಗಳಲ್ಲಿ ಇಷ್ಟು ಪ್ರಮಾಣ ಏರಿಕೆ ಕಾಣಲಾಗಿತ್ತಾದರೂ ಬಳಿಕ ಕುಂಠಿತವಾಗಿ 2.6ಕ್ಕೆ ಕುಸಿದಿತ್ತು. ಆದರೆ ಈಗ ಚೇತರಿಕೆ ಕಂಡು ಆರು ತಿಂಗಳಲ್ಲೇ ಗರಿಷ್ಠ ಏರಿಕೆ ಕಂಡಿವೆ. ಆದಾಗ್ಯೂ, ಈ ಎಂಟು ವಲಯಗಳ ಉತ್ಪನ್ನ ಪ್ರಮಾಣ ಶೇ.41ರಷ್ಟಿದೆ ಎಂದು ತಿಳಿದುಬಂದಿದೆ.

ನೋಟು ನಿಷೇಧ, ಜಿಎಸ್ಟಿಯಿಂದ ದೇಶದ ವಿತ್ತೀಯ ವ್ಯವಸ್ಥೆ ಹಾಳಾಯಿತು ಎಂದು ಬೊಬ್ಬೆ ಹಾಕುತ್ತಿದ್ದವರ ಬಾಯಿಗೆ ಈ ಬೆಳವಣಿಗೆ ಖಾರ ಸುರಿದಂತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಚೇತರಿಕೆಯಾಗುವ ನಿರೀಕ್ಷೆ ಇದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search