• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು

TNN Correspondent Posted On November 2, 2017


  • Share On Facebook
  • Tweet It

ನವದೆಹಲಿ : ಖಾಸಗಿ ಮತ್ತು ವಾಣಿಜ್ಯ ಬಳಕೆ ಉದ್ದೇಶಗಳಿಗಾಗಿ ಭಾರತದಲ್ಲಿ ಡ್ರೋನ್ ತಯಾರಿ, ಮಾರಾಟ ಮತ್ತು ಕಾರ್ಯಚರಣೆಗೆ ಶೀಘ್ರದಲ್ಲಿಯೇ ಹೊಸ ಕಾನೂನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಡ್ರೋನ್‍ಗಳ ತೂಕಕ್ಕೆ ಅನುಗುಣವಾಗಿ ಐದು ವಿಭಾಗಗಳಾಗಿ ವಿಂಗಡಿಸಿ, ಹಾರಾಟ ನಿಯಮಗಳ ಕರಡು ಪ್ರತಿ ಸಿದ್ಧಪಡಿಸಲಾಗಿದೆ.
ಮುಂದಿನ 30 ದಿನಗಳಲ್ಲಿ ಸಚಿವರು ಮತ್ತು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕಾನೂನು ರಚಿಸುವುದಾಗಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.


ಡ್ರೋನ್ ತಯಾರಿಕೆಯ ಉದ್ದಿಮೆ ಮತ್ತು ಭದ್ರತಾ ಹಿತದೃಷ್ಟಿಗಳನ್ನು ಗಮನದಲ್ಲಿರಿಸಿ ವಿದೇಶಗಳಲ್ಲಿನ ನೀತಿಗಳನ್ನು ಅಧ್ಯಯನ ನಡೆಸಲಾಗಿದೆ. ಯಾರ ಖಾಸಗಿತನವನ್ನು ಡ್ರೋನ್ ಬಳಕೆಯಿಂದ ಮತ್ತೊಬ್ಬರು ಕಸಿಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದಿದ್ದಾರೆ.

ಎಲ್ಲ ಡ್ರೋನ್‍ಗಳು 200 ಅಡಿಗಿಂತ ಕಡಿಮೆ ಎತ್ತರದಲ್ಲಿ ಮಾತ್ರ ಹಾರಾಡಲು ಅವಕಾಶವಿದೆ. ಕೆಲವು ಸ್ಥಳಗಳನ್ನು ನೋ-ಡ್ರೋನ್ ವಲಯ ಎಂದು ಗುರುತಿಸಿ ಮಾನರಹಿತ ಹಾರಾಟ ವಾಹನ ಚಾಲನೆ ಪರವಾನಗಿ ಅಡಿಯಲ್ಲಿ ನಿಯಂತ್ರಿಸಲು ನಿಯಮ ರೂಪಿಸಲಾಗಿದೆ ಎಂದು ಸಂಕ್ಷಿಪ್ತ ಪರಿಚಯವನ್ನು ಸಚಿವರು ನೀಡಿದ್ದಾರೆ.

 

  • Share On Facebook
  • Tweet It


- Advertisement -
aeroplaneaviationcivildroneindiakarnatakamanojmodindasinhaunmannedupavehicle


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search