• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು

TNN Correspondent Posted On November 2, 2017
0


0
Shares
  • Share On Facebook
  • Tweet It

ನವದೆಹಲಿ : ಖಾಸಗಿ ಮತ್ತು ವಾಣಿಜ್ಯ ಬಳಕೆ ಉದ್ದೇಶಗಳಿಗಾಗಿ ಭಾರತದಲ್ಲಿ ಡ್ರೋನ್ ತಯಾರಿ, ಮಾರಾಟ ಮತ್ತು ಕಾರ್ಯಚರಣೆಗೆ ಶೀಘ್ರದಲ್ಲಿಯೇ ಹೊಸ ಕಾನೂನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಡ್ರೋನ್‍ಗಳ ತೂಕಕ್ಕೆ ಅನುಗುಣವಾಗಿ ಐದು ವಿಭಾಗಗಳಾಗಿ ವಿಂಗಡಿಸಿ, ಹಾರಾಟ ನಿಯಮಗಳ ಕರಡು ಪ್ರತಿ ಸಿದ್ಧಪಡಿಸಲಾಗಿದೆ.
ಮುಂದಿನ 30 ದಿನಗಳಲ್ಲಿ ಸಚಿವರು ಮತ್ತು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕಾನೂನು ರಚಿಸುವುದಾಗಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.


ಡ್ರೋನ್ ತಯಾರಿಕೆಯ ಉದ್ದಿಮೆ ಮತ್ತು ಭದ್ರತಾ ಹಿತದೃಷ್ಟಿಗಳನ್ನು ಗಮನದಲ್ಲಿರಿಸಿ ವಿದೇಶಗಳಲ್ಲಿನ ನೀತಿಗಳನ್ನು ಅಧ್ಯಯನ ನಡೆಸಲಾಗಿದೆ. ಯಾರ ಖಾಸಗಿತನವನ್ನು ಡ್ರೋನ್ ಬಳಕೆಯಿಂದ ಮತ್ತೊಬ್ಬರು ಕಸಿಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದಿದ್ದಾರೆ.

ಎಲ್ಲ ಡ್ರೋನ್‍ಗಳು 200 ಅಡಿಗಿಂತ ಕಡಿಮೆ ಎತ್ತರದಲ್ಲಿ ಮಾತ್ರ ಹಾರಾಡಲು ಅವಕಾಶವಿದೆ. ಕೆಲವು ಸ್ಥಳಗಳನ್ನು ನೋ-ಡ್ರೋನ್ ವಲಯ ಎಂದು ಗುರುತಿಸಿ ಮಾನರಹಿತ ಹಾರಾಟ ವಾಹನ ಚಾಲನೆ ಪರವಾನಗಿ ಅಡಿಯಲ್ಲಿ ನಿಯಂತ್ರಿಸಲು ನಿಯಮ ರೂಪಿಸಲಾಗಿದೆ ಎಂದು ಸಂಕ್ಷಿಪ್ತ ಪರಿಚಯವನ್ನು ಸಚಿವರು ನೀಡಿದ್ದಾರೆ.

 

0
Shares
  • Share On Facebook
  • Tweet It


aeroplaneaviationcivildroneindiakarnatakamanojmodindasinhaunmannedupavehicle


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search