• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಯುವರಾಜನಿಗೆ ಮತ್ತೆ ರಮ್ಯಾ ಕೃಪೆಯಿಂದ ಟ್ವೀಟ್ ಮುಖಭಂಗ!

TNN Correspondent Posted On November 2, 2017
0


0
Shares
  • Share On Facebook
  • Tweet It

ನವದೆಹಲಿ: ಮಾಜಿ ಸಂಸದೆ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊತ್ತಾಗಿನಿಂದ ಬಾಲಿಷ ಟ್ವೀಟ್‍ಗಳ ಅಭಿಯಾನವನ್ನೇ ಆರಂಭಿಸಿ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಸದಾ ಕಾಲುಕರೆದುಕೊಂಡು ಕೋಳಿ ಜಗಳದ ತಮ್ಮ ಸ್ವಭಾವವನ್ನೇ ಟ್ವೀಟ್‍ನಲ್ಲಿ ಮುಂದುವರಿಸಿ, ಪ್ರಧಾನಿ ಎಂಬ ಗೌರವವೂ ಇಲ್ಲದೇ ಕಾಂಗ್ರೆಸ್ ಹೈಕಮಾಂಡ್‍ಗೆ ಖುಷಿಪಡಿಸಲು ಮನಬಂದಂತೆ ಟ್ವೀಟ್ ಮಾಡಿ ನಗೆಪಾಟಲಿಗೆ ಈಡಾಗುತ್ತಿರುತ್ತಾರೆ. ಬುಧವಾರ ಅಂಥದ್ದೇ ಪ್ರಸಂಗ ನಡೆದಿದೆ.
ಖುದ್ದು ಒಂದು ಅಕ್ಷರನ್ನು ಟ್ವೀಟ್ ಮಾಡದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಿನ ಅಧಿಕೃತ ಟ್ವಿಟರ್ ಖಾತೆಯಲ್ಲಿ

” ಉದ್ದಿಮೆಸ್ನೇಹಿ ರಾಷ್ಟ್ರವಾಗಿ ಭಾರತ 100ನೇ ಸ್ಥಾನಕ್ಕೇರಿದ ವಾಸ್ತವತೆ ಎಲ್ಲರಿಗೂ ಗೊತ್ತು. ಇದು ಡಾ.ಜೇಟ್ಲಿ ತಮ್ಮ ಆತ್ಮತೃಪ್ತಿಗೆ ಮಾಡಿಕೊಂಡಿದ್ದು ” ಎಂದು ವ್ಯಂಗವ್ಯಾಗಿ ಟ್ವೀಟ್ ಹಾಕಿದ್ದರು.

ಇಂಥ ಹಲವಾರು ಟೀಕಾಕಾರರಿಗೆ ಮುಟ್ಟು ನೋಡಿಕೊಳ್ಳುವಂತೆ ತಿರುಗೇಟು ಕೊಡುವುದರಲ್ಲಿ ಪಳಗಿದ ಹಿರಿಯ ಬಿಜೆಪಿ ಮುಖಂಡ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿ,

” ಯುಪಿಎ ಮತ್ತು ಎನ್‍ಡಿಎ ನಡುವಿನ ವ್ಯತ್ಯಾಸವಿದು- ಅವರು ಭ್ರಷ್ಟಾಚಾರ ಸ್ನೇಹಿ ವಾತಾವರಣ ನಿರ್ಮಿಸಿದ್ದರು. ನಾವು ಅದನ್ನು ಉದ್ದಿಮೆಸ್ನೇಹಿಯಾಗಿಸಿದೆವು ” ಎಂದು ರಾಹುಲ್ ಮತ್ತು ರಮ್ಯಾ ಹುಡುಗಾಟಕ್ಕೆ ಕಪಾಳಮೋಕ್ಷ ಮಾಡಿದ್ದಾರೆ.

——>>> ಟ್ವಿಟ್ಟರ್‍ನಲ್ಲಿ ರಾಜಕಾರಣ ಮಾಡಿ, ಚುನಾವಣೆ ಗೆಲ್ಲಲಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ರಾಜಕಾರಣಿಗಳು ರಮ್ಯಾ ವರ್ತನೆ ವಿರುದ್ಧ ಹಲವು ಬಾರಿ ಕೆಂಡಕಾರಿದ್ದಾರೆ. ಆದರೂ ರಾಹುಲ್ ಅವರಿಗೆ ಆಪ್ತೆ ಎಂದು ಹೇಳಿಕೊಂಡು ತಮ್ಮ ಒಣಪ್ರತಿಷ್ಠೆಯನ್ನು ರಮ್ಯಾ ಮುಂದುವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿವೆ.

0
Shares
  • Share On Facebook
  • Tweet It


actressarunbusinesscorruptiondoingeaseformergandhijaitleykannadamandyampndaofrahulramyatweettwitterupa


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search