• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಯುವರಾಜನಿಗೆ ಮತ್ತೆ ರಮ್ಯಾ ಕೃಪೆಯಿಂದ ಟ್ವೀಟ್ ಮುಖಭಂಗ!

TNN Correspondent Posted On November 2, 2017
0


0
Shares
  • Share On Facebook
  • Tweet It

ನವದೆಹಲಿ: ಮಾಜಿ ಸಂಸದೆ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊತ್ತಾಗಿನಿಂದ ಬಾಲಿಷ ಟ್ವೀಟ್‍ಗಳ ಅಭಿಯಾನವನ್ನೇ ಆರಂಭಿಸಿ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಸದಾ ಕಾಲುಕರೆದುಕೊಂಡು ಕೋಳಿ ಜಗಳದ ತಮ್ಮ ಸ್ವಭಾವವನ್ನೇ ಟ್ವೀಟ್‍ನಲ್ಲಿ ಮುಂದುವರಿಸಿ, ಪ್ರಧಾನಿ ಎಂಬ ಗೌರವವೂ ಇಲ್ಲದೇ ಕಾಂಗ್ರೆಸ್ ಹೈಕಮಾಂಡ್‍ಗೆ ಖುಷಿಪಡಿಸಲು ಮನಬಂದಂತೆ ಟ್ವೀಟ್ ಮಾಡಿ ನಗೆಪಾಟಲಿಗೆ ಈಡಾಗುತ್ತಿರುತ್ತಾರೆ. ಬುಧವಾರ ಅಂಥದ್ದೇ ಪ್ರಸಂಗ ನಡೆದಿದೆ.
ಖುದ್ದು ಒಂದು ಅಕ್ಷರನ್ನು ಟ್ವೀಟ್ ಮಾಡದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಿನ ಅಧಿಕೃತ ಟ್ವಿಟರ್ ಖಾತೆಯಲ್ಲಿ

” ಉದ್ದಿಮೆಸ್ನೇಹಿ ರಾಷ್ಟ್ರವಾಗಿ ಭಾರತ 100ನೇ ಸ್ಥಾನಕ್ಕೇರಿದ ವಾಸ್ತವತೆ ಎಲ್ಲರಿಗೂ ಗೊತ್ತು. ಇದು ಡಾ.ಜೇಟ್ಲಿ ತಮ್ಮ ಆತ್ಮತೃಪ್ತಿಗೆ ಮಾಡಿಕೊಂಡಿದ್ದು ” ಎಂದು ವ್ಯಂಗವ್ಯಾಗಿ ಟ್ವೀಟ್ ಹಾಕಿದ್ದರು.

ಇಂಥ ಹಲವಾರು ಟೀಕಾಕಾರರಿಗೆ ಮುಟ್ಟು ನೋಡಿಕೊಳ್ಳುವಂತೆ ತಿರುಗೇಟು ಕೊಡುವುದರಲ್ಲಿ ಪಳಗಿದ ಹಿರಿಯ ಬಿಜೆಪಿ ಮುಖಂಡ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿ,

” ಯುಪಿಎ ಮತ್ತು ಎನ್‍ಡಿಎ ನಡುವಿನ ವ್ಯತ್ಯಾಸವಿದು- ಅವರು ಭ್ರಷ್ಟಾಚಾರ ಸ್ನೇಹಿ ವಾತಾವರಣ ನಿರ್ಮಿಸಿದ್ದರು. ನಾವು ಅದನ್ನು ಉದ್ದಿಮೆಸ್ನೇಹಿಯಾಗಿಸಿದೆವು ” ಎಂದು ರಾಹುಲ್ ಮತ್ತು ರಮ್ಯಾ ಹುಡುಗಾಟಕ್ಕೆ ಕಪಾಳಮೋಕ್ಷ ಮಾಡಿದ್ದಾರೆ.

——>>> ಟ್ವಿಟ್ಟರ್‍ನಲ್ಲಿ ರಾಜಕಾರಣ ಮಾಡಿ, ಚುನಾವಣೆ ಗೆಲ್ಲಲಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ರಾಜಕಾರಣಿಗಳು ರಮ್ಯಾ ವರ್ತನೆ ವಿರುದ್ಧ ಹಲವು ಬಾರಿ ಕೆಂಡಕಾರಿದ್ದಾರೆ. ಆದರೂ ರಾಹುಲ್ ಅವರಿಗೆ ಆಪ್ತೆ ಎಂದು ಹೇಳಿಕೊಂಡು ತಮ್ಮ ಒಣಪ್ರತಿಷ್ಠೆಯನ್ನು ರಮ್ಯಾ ಮುಂದುವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿವೆ.

0
Shares
  • Share On Facebook
  • Tweet It


actressarunbusinesscorruptiondoingeaseformergandhijaitleykannadamandyampndaofrahulramyatweettwitterupa


Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search