• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಸ್ತಾನದ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು!

TNN Correspondent Posted On November 2, 2017
0


0
Shares
  • Share On Facebook
  • Tweet It

ಭಾರತದ ಹಲವು ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿದ್ದು, ಹಿಂದೂಗಳಿಗೂ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೇನೋ ಸಲ್ಲಿಕೆಯಾಗಿದ್ದು, ಹೀಗೆ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣ ಏನು ಎಂಬುದು ಪ್ರಶ್ನೆಯಾಗಿದೆ.

2011ರ ಜನಗಣತಿ ಪ್ರಕಾರ ಲಕ್ಷದ್ವೀಪದಲ್ಲಿ ಹಿಂದೂಗಳೂ ಶೇ.2.5ರಷ್ಟು, ಮಿಜೋರಾಂನಲ್ಲಿ ಶೇ.2.7, ನಾಗಾಲೆಂಡ್ ನಲ್ಲಿ ಶೇ.8.7, ಮೇಘಾಲಯದಲ್ಲಿ ಶೇ.11.3, ಜಮ್ಮು-ಕಾಶ್ಮೀರದಲ್ಲಿ ಶೇ.28.44, ಅರುಣಾಚಲ ಪ್ರದೇಶದಲ್ಲಿ ಶೇ.29, ಮಣಿಪುರದಲ್ಲಿ ಶೇ.31 ಹಾಗೂ ಪಂಜಾಬಿನಲ್ಲಿ ಶೇ.38ರಷ್ಟು ಹಿಂದೂಗಳಿದ್ದಾರೆ ಎಂದು ಪಿಐಎಲ್ ನಲ್ಲಿ ಉಲ್ಲೇಖಿಸಲಾಗಿದೆ.

ಹೀಗೆ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡುವಂತೆ ದೆಹಲಿ ಮೂಲದ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಎಂಬುವವರು ಪಿಐಎಲ್ ಸಲ್ಲಿಸಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆ ಸೆಕ್ಸನ್ 2 (ಸಿ) ಅನ್ವಯ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ, ಜಮ್ಮು-ಕಾಶ್ಮೀರ, ಅರುಣಾಚಲ ಪ್ರದೇಶದ ಸೇರಿ ಹಲವು ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣವೇನು? ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಿನ ಹಿಂಸೆಯಿಂದ ವಲಸೆ, ಮತಾಂತರ ಸೇರಿ ಹಲವು ಕಾರಣಗಳಿಂದ ಹಿಂದೂಗಳು ಅಲ್ಪಸಂಖ್ಯಾತರಾದರೆ? ಹೀಗೆ ಹಲವು ಪ್ರಶ್ನೆಗಳು ಏಳುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search