• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಸ್ತಾನದ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು!

TNN Correspondent Posted On November 2, 2017
0


0
Shares
  • Share On Facebook
  • Tweet It

ಭಾರತದ ಹಲವು ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿದ್ದು, ಹಿಂದೂಗಳಿಗೂ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೇನೋ ಸಲ್ಲಿಕೆಯಾಗಿದ್ದು, ಹೀಗೆ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣ ಏನು ಎಂಬುದು ಪ್ರಶ್ನೆಯಾಗಿದೆ.

2011ರ ಜನಗಣತಿ ಪ್ರಕಾರ ಲಕ್ಷದ್ವೀಪದಲ್ಲಿ ಹಿಂದೂಗಳೂ ಶೇ.2.5ರಷ್ಟು, ಮಿಜೋರಾಂನಲ್ಲಿ ಶೇ.2.7, ನಾಗಾಲೆಂಡ್ ನಲ್ಲಿ ಶೇ.8.7, ಮೇಘಾಲಯದಲ್ಲಿ ಶೇ.11.3, ಜಮ್ಮು-ಕಾಶ್ಮೀರದಲ್ಲಿ ಶೇ.28.44, ಅರುಣಾಚಲ ಪ್ರದೇಶದಲ್ಲಿ ಶೇ.29, ಮಣಿಪುರದಲ್ಲಿ ಶೇ.31 ಹಾಗೂ ಪಂಜಾಬಿನಲ್ಲಿ ಶೇ.38ರಷ್ಟು ಹಿಂದೂಗಳಿದ್ದಾರೆ ಎಂದು ಪಿಐಎಲ್ ನಲ್ಲಿ ಉಲ್ಲೇಖಿಸಲಾಗಿದೆ.

ಹೀಗೆ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡುವಂತೆ ದೆಹಲಿ ಮೂಲದ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಎಂಬುವವರು ಪಿಐಎಲ್ ಸಲ್ಲಿಸಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆ ಸೆಕ್ಸನ್ 2 (ಸಿ) ಅನ್ವಯ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ, ಜಮ್ಮು-ಕಾಶ್ಮೀರ, ಅರುಣಾಚಲ ಪ್ರದೇಶದ ಸೇರಿ ಹಲವು ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಲು ಕಾರಣವೇನು? ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಿನ ಹಿಂಸೆಯಿಂದ ವಲಸೆ, ಮತಾಂತರ ಸೇರಿ ಹಲವು ಕಾರಣಗಳಿಂದ ಹಿಂದೂಗಳು ಅಲ್ಪಸಂಖ್ಯಾತರಾದರೆ? ಹೀಗೆ ಹಲವು ಪ್ರಶ್ನೆಗಳು ಏಳುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search