• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017
0


0
Shares
  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search