• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017


  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search