• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017
0


0
Shares
  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search