• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017
0


0
Shares
  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search