• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಳಗ್ಗೆ ರಾಷ್ಟ್ರಗೀತೆ, ಸಂಜೆ ವಂದೇ ಮಾತರಂ ಹಾಡಿ, ಹಾಡದವರು ಪಾಕಿಸ್ತಾನಕ್ಕೆ ಹೋಗಿ: ಮೇಯರ್ ದಿಟ್ಟ ಆದೇಶ

TNN Correspondent Posted On November 2, 2017
0


0
Shares
  • Share On Facebook
  • Tweet It

ಜೈಪುರ: ಜೈಪುರ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಗೂ ಸಂಜೆ ವಂದೇ ಮಾತರಂ ಹಾಡುವುದು ಕಡ್ಡಾಯ. ಯಾರಾದರೂ ಇದನ್ನು ವಿರೋಧಿಸುವವರಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲು ಮುಕ್ತ ಎಂದು ಜೆಎಂಸಿ ಮೇಯರ್ ಅಶೋಕ್ ಲಾಹೋಟಿ ಹಾಗೂ ಆಯುಕ್ತ ರವಿ ಜೈನ್ ಸಿಬ್ಬಂದಿಗೆ ಆದೇಶ ಹೊರಡಿಸಿದ್ದಾರೆ.

ದೇಶದ ಬಗ್ಗೆ ಪ್ರೀತಿ ಹಾಗೂ ರಾಷ್ಟ್ರಭಕ್ತಿ ಮೂಡಿಸಲು, ಶಿಸ್ತು ಹಾಗೂ ಕೆಲಸದಲ್ಲಿ ಶ್ರದ್ಧೆ ಮೂಡಿಸಲು ಈ ಆದೇಶ ಹೊರಡಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ ತಿಳಿಸಿದ್ದಾರೆ.

ಜೆಎಂಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 9.50ಕ್ಕೆ ರಾಷ್ಟ್ರಗೀತೆ ಹಾಗೂ ಸಂಜೆ 5.55ಕ್ಕೆ ವಂದೇಮಾತರಂ ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಆದೇಶದ ಹಿಂದೆ ಯಾವುದೇ ದುರುದ್ದೇಶ ಅಥವಾ ಶೀಘ್ರ ಯೋಜನೆ ಜಾರಿಯ ತರಾತುರಿಯಿಲ್ಲ. ಸರ್ಕಾರಿ ಕಚೇರಿಯಲ್ಲಿ ಸಕಾರಾತ್ಮಕ ಹಾಗೂ ಸ್ಫೂರ್ತಿಯಿಂದ ಕೆಲಸ ಮಾಡುವ ಚೈತನ್ಯ ಮೂಡಿಸಲು ಈ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗಿಂತ ಬೇರಾವ ಸ್ಫೂರ್ತಿಯ ಹಾಡು ಇದೆ? ಹಾಗಾಗಿ ಇದನ್ನು ಕಡ್ಡಾಯಗೊಳಿಸಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಬಿಜೆಪಿಯ ಅಶೋಕ್ ಲಾಹೋಟಿ ಕಳೆದ ಡಿಸೆಂಬರ್ ನಲ್ಲಿ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search