• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಳಗ್ಗೆ ರಾಷ್ಟ್ರಗೀತೆ, ಸಂಜೆ ವಂದೇ ಮಾತರಂ ಹಾಡಿ, ಹಾಡದವರು ಪಾಕಿಸ್ತಾನಕ್ಕೆ ಹೋಗಿ: ಮೇಯರ್ ದಿಟ್ಟ ಆದೇಶ

TNN Correspondent Posted On November 2, 2017
0


0
Shares
  • Share On Facebook
  • Tweet It

ಜೈಪುರ: ಜೈಪುರ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಗೂ ಸಂಜೆ ವಂದೇ ಮಾತರಂ ಹಾಡುವುದು ಕಡ್ಡಾಯ. ಯಾರಾದರೂ ಇದನ್ನು ವಿರೋಧಿಸುವವರಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲು ಮುಕ್ತ ಎಂದು ಜೆಎಂಸಿ ಮೇಯರ್ ಅಶೋಕ್ ಲಾಹೋಟಿ ಹಾಗೂ ಆಯುಕ್ತ ರವಿ ಜೈನ್ ಸಿಬ್ಬಂದಿಗೆ ಆದೇಶ ಹೊರಡಿಸಿದ್ದಾರೆ.

ದೇಶದ ಬಗ್ಗೆ ಪ್ರೀತಿ ಹಾಗೂ ರಾಷ್ಟ್ರಭಕ್ತಿ ಮೂಡಿಸಲು, ಶಿಸ್ತು ಹಾಗೂ ಕೆಲಸದಲ್ಲಿ ಶ್ರದ್ಧೆ ಮೂಡಿಸಲು ಈ ಆದೇಶ ಹೊರಡಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ ತಿಳಿಸಿದ್ದಾರೆ.

ಜೆಎಂಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 9.50ಕ್ಕೆ ರಾಷ್ಟ್ರಗೀತೆ ಹಾಗೂ ಸಂಜೆ 5.55ಕ್ಕೆ ವಂದೇಮಾತರಂ ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಆದೇಶದ ಹಿಂದೆ ಯಾವುದೇ ದುರುದ್ದೇಶ ಅಥವಾ ಶೀಘ್ರ ಯೋಜನೆ ಜಾರಿಯ ತರಾತುರಿಯಿಲ್ಲ. ಸರ್ಕಾರಿ ಕಚೇರಿಯಲ್ಲಿ ಸಕಾರಾತ್ಮಕ ಹಾಗೂ ಸ್ಫೂರ್ತಿಯಿಂದ ಕೆಲಸ ಮಾಡುವ ಚೈತನ್ಯ ಮೂಡಿಸಲು ಈ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗಿಂತ ಬೇರಾವ ಸ್ಫೂರ್ತಿಯ ಹಾಡು ಇದೆ? ಹಾಗಾಗಿ ಇದನ್ನು ಕಡ್ಡಾಯಗೊಳಿಸಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಬಿಜೆಪಿಯ ಅಶೋಕ್ ಲಾಹೋಟಿ ಕಳೆದ ಡಿಸೆಂಬರ್ ನಲ್ಲಿ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
  • Popular Posts

    • 1
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 2
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search