• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಳಗ್ಗೆ ರಾಷ್ಟ್ರಗೀತೆ, ಸಂಜೆ ವಂದೇ ಮಾತರಂ ಹಾಡಿ, ಹಾಡದವರು ಪಾಕಿಸ್ತಾನಕ್ಕೆ ಹೋಗಿ: ಮೇಯರ್ ದಿಟ್ಟ ಆದೇಶ

TNN Correspondent Posted On November 2, 2017


  • Share On Facebook
  • Tweet It

ಜೈಪುರ: ಜೈಪುರ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಗೂ ಸಂಜೆ ವಂದೇ ಮಾತರಂ ಹಾಡುವುದು ಕಡ್ಡಾಯ. ಯಾರಾದರೂ ಇದನ್ನು ವಿರೋಧಿಸುವವರಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲು ಮುಕ್ತ ಎಂದು ಜೆಎಂಸಿ ಮೇಯರ್ ಅಶೋಕ್ ಲಾಹೋಟಿ ಹಾಗೂ ಆಯುಕ್ತ ರವಿ ಜೈನ್ ಸಿಬ್ಬಂದಿಗೆ ಆದೇಶ ಹೊರಡಿಸಿದ್ದಾರೆ.

ದೇಶದ ಬಗ್ಗೆ ಪ್ರೀತಿ ಹಾಗೂ ರಾಷ್ಟ್ರಭಕ್ತಿ ಮೂಡಿಸಲು, ಶಿಸ್ತು ಹಾಗೂ ಕೆಲಸದಲ್ಲಿ ಶ್ರದ್ಧೆ ಮೂಡಿಸಲು ಈ ಆದೇಶ ಹೊರಡಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ ತಿಳಿಸಿದ್ದಾರೆ.

ಜೆಎಂಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 9.50ಕ್ಕೆ ರಾಷ್ಟ್ರಗೀತೆ ಹಾಗೂ ಸಂಜೆ 5.55ಕ್ಕೆ ವಂದೇಮಾತರಂ ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಆದೇಶದ ಹಿಂದೆ ಯಾವುದೇ ದುರುದ್ದೇಶ ಅಥವಾ ಶೀಘ್ರ ಯೋಜನೆ ಜಾರಿಯ ತರಾತುರಿಯಿಲ್ಲ. ಸರ್ಕಾರಿ ಕಚೇರಿಯಲ್ಲಿ ಸಕಾರಾತ್ಮಕ ಹಾಗೂ ಸ್ಫೂರ್ತಿಯಿಂದ ಕೆಲಸ ಮಾಡುವ ಚೈತನ್ಯ ಮೂಡಿಸಲು ಈ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗಿಂತ ಬೇರಾವ ಸ್ಫೂರ್ತಿಯ ಹಾಡು ಇದೆ? ಹಾಗಾಗಿ ಇದನ್ನು ಕಡ್ಡಾಯಗೊಳಿಸಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಬಿಜೆಪಿಯ ಅಶೋಕ್ ಲಾಹೋಟಿ ಕಳೆದ ಡಿಸೆಂಬರ್ ನಲ್ಲಿ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search