• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಸ್ಲಿಮರೇ, ಇಂತವರಿಗೆ ನೀವೆ ಬುದ್ಧಿ ಕಲಿಸಿ!

Tulunadu News Posted On November 3, 2017
0


0
Shares
  • Share On Facebook
  • Tweet It

ದಯವಿಟ್ಟು ಇಸ್ಲಾಂ ಸಮಾಜದ ಹಿರಿಯರೇ, ನಿಮ್ಮ ಯುವಕರಿಗೆ ಬುದ್ಧಿವಾದ ಹೇಳಿ. ಇಲ್ಲದಿದ್ದರೆ ಪರಿಸ್ಥಿತಿ ಚೆನ್ನಾಗಿರಲ್ಲ ಎಂದು ಹೇಳಿಬಿಡಬೇಕು. ಇಲ್ಲದಿದ್ದರೆ ಮೂರು ತಿಂಗಳಿಗೊಮ್ಮೆ ಜಬ್ಬಾರ್, ಆರು ತಿಂಗಳಿಗೊಮ್ಮೆ ಇಕ್ಬಾಲ್, ಎಂಟು ತಿಂಗಳಿಗೊಮ್ಮೆ ಸುಹೈಲ್ ಹುಟ್ಟಿಕೊಂಡು ಬಿಡುತ್ತಾರೆ. ಹಿಂದೂ, ಮುಸ್ಲಿಂ ಧರ್ಮಗಳ ನಡುವೆ ಕಂದಕ ಮೂಡಿಸಲು ಅದೇ ಹಳೆಯ ಟ್ರಿಕ್ ಬಳಸುತ್ತಾರೆ. ಅದಕ್ಕೆ ತಾಜಾ ಉದಾಹರಣೆ ಈ ಜಬ್ಬಾರ್.


ಇಂತವರು ತಾವು ಬೆಳೆದುಬಂದ ಪರಿಸರದಂತೆಯೇ ಯೋಚಿಸುತ್ತಾರೆ. ಹಾಗೆ ಎಲ್ಲವನ್ನು ಕನವರಿಸುತ್ತಾರೆ. ತಾನು ಎಲ್ಲಿಂದ ಬಂದೆನೊ ಅದೇ ಸ್ಥಳದ ಬಗ್ಗೆ ಕೊರೆಯುತ್ತಾರೆ. ತನಗೆ ಜನ್ಮ ಕೊಟ್ಟ ತಾಯಿಯ ಬಗ್ಗೆನೂ ಹಾಗೆ ಚಿಂತಿಸುತ್ತಾರೆ. ಕತ್ತಲಲ್ಲಿ ತನ್ನ ತಾಯಿಗೆ ಯಾರು ಬಂದದ್ದು ಎಂದು ಗೊತ್ತಾಗದೆ ಅವರಿಂದಲೇ ತಾನು ಹುಟ್ಟಿರಬಹುದು ಎನ್ನುವ ಶೈಲಿಯಲ್ಲಿಯೇ ಬರೆಯುತ್ತಾರೆ. ಅಂತವರು ಇಸ್ಲಾಂ ಧರ್ಮಕ್ಕೆ ಅಪಚಾರ.

ಆದ್ದರಿಂದ ಇಂತವರನ್ನು ಧರ್ಮದಿಂದ ಹೊರಗೆ ಹಾಕಿದರೆ ಉತ್ತಮ. ಇವರಿಗಂತೂ ಧರ್ಮವಿಲ್ಲ. ಯಾರಾದರೂ ಹತ್ತು ರೂಪಾಯಿ ಕೊಟ್ಟರೆ ಬೇರೆ ಧರ್ಮದ ಬಗ್ಗೆ ಬರೆಯುತ್ತಾರೆ. ಹದಿನೈದು ರೂಪಾಯಿ ಕೊಟ್ಟರೆ ತನ್ನ ಧರ್ಮದ ಬಗ್ಗೆನೆ ಬರೆಯುತ್ತಾರೆ. ಇಪ್ಪತ್ತು ರೂಪಾಯಿ ಕೊಟ್ಟರೆ ತನ್ನ ತಾಯಿಯ ಬಗ್ಗೆನೆ ಬರೆಯಲು ಹಿಂಜರಿಯುವುದಿಲ್ಲ. ಇವರಿಗೆ ಗಾಂಜಾದ ಎದುರು ದೇವರು ಕಾಣುವುದಿಲ್ಲ. ಇವರಿಗೆ ಮಾನ ಎಂದರೆ ಏನು ಎಂದು ಗೊತ್ತಿಲ್ಲ. ಇಂತವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ಕೊಡದಿದ್ದರೆ ಈ ಕಿರಿಕಿರಿ ನಿಲ್ಲಲ್ಲ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search