• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಸ್ಲಿಮರೇ, ಇಂತವರಿಗೆ ನೀವೆ ಬುದ್ಧಿ ಕಲಿಸಿ!

Tulunadu News Posted On November 3, 2017
0


0
Shares
  • Share On Facebook
  • Tweet It

ದಯವಿಟ್ಟು ಇಸ್ಲಾಂ ಸಮಾಜದ ಹಿರಿಯರೇ, ನಿಮ್ಮ ಯುವಕರಿಗೆ ಬುದ್ಧಿವಾದ ಹೇಳಿ. ಇಲ್ಲದಿದ್ದರೆ ಪರಿಸ್ಥಿತಿ ಚೆನ್ನಾಗಿರಲ್ಲ ಎಂದು ಹೇಳಿಬಿಡಬೇಕು. ಇಲ್ಲದಿದ್ದರೆ ಮೂರು ತಿಂಗಳಿಗೊಮ್ಮೆ ಜಬ್ಬಾರ್, ಆರು ತಿಂಗಳಿಗೊಮ್ಮೆ ಇಕ್ಬಾಲ್, ಎಂಟು ತಿಂಗಳಿಗೊಮ್ಮೆ ಸುಹೈಲ್ ಹುಟ್ಟಿಕೊಂಡು ಬಿಡುತ್ತಾರೆ. ಹಿಂದೂ, ಮುಸ್ಲಿಂ ಧರ್ಮಗಳ ನಡುವೆ ಕಂದಕ ಮೂಡಿಸಲು ಅದೇ ಹಳೆಯ ಟ್ರಿಕ್ ಬಳಸುತ್ತಾರೆ. ಅದಕ್ಕೆ ತಾಜಾ ಉದಾಹರಣೆ ಈ ಜಬ್ಬಾರ್.


ಇಂತವರು ತಾವು ಬೆಳೆದುಬಂದ ಪರಿಸರದಂತೆಯೇ ಯೋಚಿಸುತ್ತಾರೆ. ಹಾಗೆ ಎಲ್ಲವನ್ನು ಕನವರಿಸುತ್ತಾರೆ. ತಾನು ಎಲ್ಲಿಂದ ಬಂದೆನೊ ಅದೇ ಸ್ಥಳದ ಬಗ್ಗೆ ಕೊರೆಯುತ್ತಾರೆ. ತನಗೆ ಜನ್ಮ ಕೊಟ್ಟ ತಾಯಿಯ ಬಗ್ಗೆನೂ ಹಾಗೆ ಚಿಂತಿಸುತ್ತಾರೆ. ಕತ್ತಲಲ್ಲಿ ತನ್ನ ತಾಯಿಗೆ ಯಾರು ಬಂದದ್ದು ಎಂದು ಗೊತ್ತಾಗದೆ ಅವರಿಂದಲೇ ತಾನು ಹುಟ್ಟಿರಬಹುದು ಎನ್ನುವ ಶೈಲಿಯಲ್ಲಿಯೇ ಬರೆಯುತ್ತಾರೆ. ಅಂತವರು ಇಸ್ಲಾಂ ಧರ್ಮಕ್ಕೆ ಅಪಚಾರ.

ಆದ್ದರಿಂದ ಇಂತವರನ್ನು ಧರ್ಮದಿಂದ ಹೊರಗೆ ಹಾಕಿದರೆ ಉತ್ತಮ. ಇವರಿಗಂತೂ ಧರ್ಮವಿಲ್ಲ. ಯಾರಾದರೂ ಹತ್ತು ರೂಪಾಯಿ ಕೊಟ್ಟರೆ ಬೇರೆ ಧರ್ಮದ ಬಗ್ಗೆ ಬರೆಯುತ್ತಾರೆ. ಹದಿನೈದು ರೂಪಾಯಿ ಕೊಟ್ಟರೆ ತನ್ನ ಧರ್ಮದ ಬಗ್ಗೆನೆ ಬರೆಯುತ್ತಾರೆ. ಇಪ್ಪತ್ತು ರೂಪಾಯಿ ಕೊಟ್ಟರೆ ತನ್ನ ತಾಯಿಯ ಬಗ್ಗೆನೆ ಬರೆಯಲು ಹಿಂಜರಿಯುವುದಿಲ್ಲ. ಇವರಿಗೆ ಗಾಂಜಾದ ಎದುರು ದೇವರು ಕಾಣುವುದಿಲ್ಲ. ಇವರಿಗೆ ಮಾನ ಎಂದರೆ ಏನು ಎಂದು ಗೊತ್ತಿಲ್ಲ. ಇಂತವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ಕೊಡದಿದ್ದರೆ ಈ ಕಿರಿಕಿರಿ ನಿಲ್ಲಲ್ಲ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search