• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017


  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search