• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search