• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಮಲ್ ಹಾಸನ್ ಹೇಳಿಕೆಗೆ ಕಮಲ ಆಕ್ರೋಶ, ಹಫೀಜ್ ಸಯೀದ್ ಗೆ ಹೋಲಿಕೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಮೆಲ್ಲಗೆ ಕಮ್ಯುನಿಸ್ಟ್ ಪಾರ್ಟಿ ಸೇರಲು ಇಚ್ಛಿಸಿರುವ ಅಥವಾ ತಮ್ಮದೇ ಒಂದು ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಲು ಹೊರಟಿರುವ ನಟ ಕಮಲ್ ಹಾಸನ್ “ಹಿಂದೂ ಉಗ್ರವಾದ ಎಲ್ಲ ಎನ್ನುವಂತಿಲ್ಲ” ಎಂಬ ಹೇಳಿಕೆಗೆ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿದೆ.

ಕಮಲ್ ಹಾಸನ್ ಇಂಥಾ ಹೇಳಿಕೆ ಖಂಡನೀಯವಾಗಿದ್ದು, ಅವರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಇದ್ದ ಹಾಗೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಿಡಿತದಲ್ಲಿರುವ ಕಾಂಗ್ರೆಸ್ ಹಲವು ದಶಕದಿಂದ ಮುಸ್ಲಿಮರ ಮತಕ್ಕಾಗಿ ಭಾರತದ ಸಮುದಾಯ ಹಾಗೂ ಹಿಂದೂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಂಥವರ ಬಗ್ಗೆ ಮಾತನಾಡದ ಕಮಲ್ ಸುಮ್ಮನೆ ಹಿಂದೂಗಳ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಸುಶೀಲ್ ಕುಮಾರ್ ಶಿಂಧೆ ಹಾಗೂ ಪಿ.ಚಿದಂಬರಂ ಸಂಸತ್ತಿನಲ್ಲೇ ಹಿಂದೂ ಭಯೋತ್ಪಾದನೆ ಅಸ್ತಿತ್ವದ ಕುರಿತು ಮಾತನಾಡಿದ್ದರು. ಈಗ ಅವರ ಸಾಲಿಗೆ ಕಮಲ್ ಹಾಸನ್ ಸಹ ಸೇರಿದ್ದು, ಇವರೆಲ್ಲರೂ ಪಾಕಿಸ್ತಾನಕ್ಕೆ ಬೆಂಬಲ ನೀಡುವಂಥವರು, ಇವರೆಲ್ಲರೂ ಹಫೀಜ್ ಸಯೀದ್ ಇದ್ದಹಾಗೆ ಎಂದು ಟೀಕಿಸಿದ್ದಾರೆ.

ತಮಿಳು ವಾರಪತ್ರಿಕೆ ಆನಂದ ವಿಕಟನ್ ನಲ್ಲಿ “ಹಿಂದೂ ಉಗ್ರವಾದವನ್ನು ತಳ್ಳಿಹಾಕುವಂತಿಲ್ಲ. ಕೇರಳದ ಹಿಂಸಾಚಾರಕ್ಕೆ ಹಿಂದೂಗಳೇ ಕಾರಣ. ಬಲಪಂಥೀಯ ಕೋಮುವಾದ ಹೆಚ್ಚಾಗುತ್ತಿದೆ” ಎಂದು ಲೇಖನ ಬರೆದಿದ್ದು ವಿವಾದಕ್ಕೆ ಕಾರಣವಾಗಿದೆ. ಆದರೆ ಇಷ್ಟೆಲ್ಲ ಮಾತನಾಡುವ ಕಮಲ್ ಹಾಸನ್ ಮುಸ್ಲಿಂ ಭಯೋತ್ಪಾದನೆ ಬಗ್ಗೆ ಮಾತನಾಡುವ ಧೈರ್ಯ ಹೊಂದಿದ್ದಾರಾ? ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search