• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಮಲ್ ಹಾಸನ್ ಹೇಳಿಕೆಗೆ ಕಮಲ ಆಕ್ರೋಶ, ಹಫೀಜ್ ಸಯೀದ್ ಗೆ ಹೋಲಿಕೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಮೆಲ್ಲಗೆ ಕಮ್ಯುನಿಸ್ಟ್ ಪಾರ್ಟಿ ಸೇರಲು ಇಚ್ಛಿಸಿರುವ ಅಥವಾ ತಮ್ಮದೇ ಒಂದು ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಲು ಹೊರಟಿರುವ ನಟ ಕಮಲ್ ಹಾಸನ್ “ಹಿಂದೂ ಉಗ್ರವಾದ ಎಲ್ಲ ಎನ್ನುವಂತಿಲ್ಲ” ಎಂಬ ಹೇಳಿಕೆಗೆ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿದೆ.

ಕಮಲ್ ಹಾಸನ್ ಇಂಥಾ ಹೇಳಿಕೆ ಖಂಡನೀಯವಾಗಿದ್ದು, ಅವರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಇದ್ದ ಹಾಗೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಿಡಿತದಲ್ಲಿರುವ ಕಾಂಗ್ರೆಸ್ ಹಲವು ದಶಕದಿಂದ ಮುಸ್ಲಿಮರ ಮತಕ್ಕಾಗಿ ಭಾರತದ ಸಮುದಾಯ ಹಾಗೂ ಹಿಂದೂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಂಥವರ ಬಗ್ಗೆ ಮಾತನಾಡದ ಕಮಲ್ ಸುಮ್ಮನೆ ಹಿಂದೂಗಳ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಸುಶೀಲ್ ಕುಮಾರ್ ಶಿಂಧೆ ಹಾಗೂ ಪಿ.ಚಿದಂಬರಂ ಸಂಸತ್ತಿನಲ್ಲೇ ಹಿಂದೂ ಭಯೋತ್ಪಾದನೆ ಅಸ್ತಿತ್ವದ ಕುರಿತು ಮಾತನಾಡಿದ್ದರು. ಈಗ ಅವರ ಸಾಲಿಗೆ ಕಮಲ್ ಹಾಸನ್ ಸಹ ಸೇರಿದ್ದು, ಇವರೆಲ್ಲರೂ ಪಾಕಿಸ್ತಾನಕ್ಕೆ ಬೆಂಬಲ ನೀಡುವಂಥವರು, ಇವರೆಲ್ಲರೂ ಹಫೀಜ್ ಸಯೀದ್ ಇದ್ದಹಾಗೆ ಎಂದು ಟೀಕಿಸಿದ್ದಾರೆ.

ತಮಿಳು ವಾರಪತ್ರಿಕೆ ಆನಂದ ವಿಕಟನ್ ನಲ್ಲಿ “ಹಿಂದೂ ಉಗ್ರವಾದವನ್ನು ತಳ್ಳಿಹಾಕುವಂತಿಲ್ಲ. ಕೇರಳದ ಹಿಂಸಾಚಾರಕ್ಕೆ ಹಿಂದೂಗಳೇ ಕಾರಣ. ಬಲಪಂಥೀಯ ಕೋಮುವಾದ ಹೆಚ್ಚಾಗುತ್ತಿದೆ” ಎಂದು ಲೇಖನ ಬರೆದಿದ್ದು ವಿವಾದಕ್ಕೆ ಕಾರಣವಾಗಿದೆ. ಆದರೆ ಇಷ್ಟೆಲ್ಲ ಮಾತನಾಡುವ ಕಮಲ್ ಹಾಸನ್ ಮುಸ್ಲಿಂ ಭಯೋತ್ಪಾದನೆ ಬಗ್ಗೆ ಮಾತನಾಡುವ ಧೈರ್ಯ ಹೊಂದಿದ್ದಾರಾ? ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search