• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಖ್ಯಸ್ಥ ಸಲಾಹುದ್ದೀನ್ ಪುತ್ರನ ಸರ್ಕಾರಿ ನೌಕರಿಗೆ ಕತ್ತರಿ

TNN Correspondent Posted On November 4, 2017


  • Share On Facebook
  • Tweet It

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಪುತ್ರ ಸೈಯದ್ ಶಹೀದ್ ಯೂಸುಫ್ ಸರ್ಕಾರಿ ನೌಕರಿಗೆ ಜಮ್ಮು-ಕಾಶ್ಮೀರ ಸರ್ಕಾರ ಕತ್ತರಿ ಹಾಕಿದ್ದು, ಅಮಾನತುಗೊಳಿಸಿದೆ.

ಭಯೋತ್ಪಾದಕರಿಂದ ಹಣ ಪಡೆದ ಆರೋಪದಲ್ಲಿ ಕಳೆದ ತಿಂಗಳು ಬಂಧಿತನಾಗಿರುವ ಈತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಯೂಸುಫ್, ಭಾರತದ ವಾಂಟೆಡ್ ಪಟ್ಟಿಯಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಸದಸ್ಯ ಐಜಾಜ್ ಅಹ್ಮದ್ ಭಟ್ ಎಂಬ ಉಗ್ರನಿಂದ ಹಣ ಪಡೆದಿದ್ದಾನೆ ಎಂಬ ಆರೋಪವಿದ್ದಾನೆ ಎಂಬ ಕಾರಣ ಬಂಧಿಸಲಾಗಿತ್ತು. ಅಹ್ಮದ್ ಭಟ್ ಭಾರತದ ಅನೇಕರಿಗೆ ಹಣ ನೀಡಿದ್ದಾನೆ ಎಂಬ ಆರೋಪವೂ ಇದೆ.

ಇದೇ ಪ್ರಕರಣದಲ್ಲಿ ಎನ್ಐಎ ಈಗಾಗಲೇ ಆರು ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಅದರಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸುತ್ತಿದ್ದು, ಸಲಾಹುದ್ದೀನ್ ಸೇರಿ ನಾಲ್ವರು ಪಾಕ್ ಆಕ್ರಮಿತ ಕಾಶ್ಮೀರ ಸೇರಿ ಹಲವೆಡೆ ತಲೆಮರೆಸಿಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Tulunadu News October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search