• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7 ವರ್ಷದ ಹಿಂದೆ ಅಪಹರಣಕ್ಕೀಡಾಗಿ, ಇಸ್ಲಾಮಿಗೆ ಬಲವಂತವಾಗಿ ಮತಾಂತರಗೊಳಿಸಿರುವ ನನ್ನ ಮಕ್ಕಳು, ಹೆಂಡತಿಯನ್ನು ರಕ್ಷಿಸಿ. ಪ್ಲೀಸ್…

TNN Correspondent Posted On November 4, 2017
0


0
Shares
  • Share On Facebook
  • Tweet It

https://tulunadunews.com/wp-content/uploads/2017/11/appeal-to-rescue-kidnapped-forcibly-converted-family.mp4

ಭಾರತದಲ್ಲಿ ಇಸ್ಲಾಂ ಮೂಲಭೂತವಾದಿಗಳ ಮತಾಂತರದ ದಾಹಕ್ಕೆ ಇದಕ್ಕಿಂತ ನಿದರ್ಶನ ಹಾಗೂ ಘೋರ ಅಣಕ ಬೇರೊಂದಿಲ್ಲ.

ಹೌದು, ಅದು 2010, ಅ.27. ಪ್ರಿಯಾ ರಾಣಿ ಎಂಬ ಮಹಿಳೆ ತನ್ನ ಮುದ್ದಾದ ಅವಳಿ ಮಕ್ಕಳನ್ನು ಕರೆದುಕೊಂಡು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಆಕೆಯ ಮುಖದಲ್ಲಿ ಮುಸ್ಕಾಟ್ ನಲ್ಲಿ ಕೆಲಸ ಮಾಡುತ್ತಿದ್ದ ಗಂಡನನ್ನು ನೋಡುವ, ತೋಳಲ್ಲಿ ಬಂಧಿಯಾಗುವ ಸೆಳೆತವಿತ್ತು.

ಆದರೆ ವಿಮಾನ ನಿಲ್ದಾಣದಿಂದಲೇ ಆಕೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದರೂ. ಇನ್ನೂ ಹೆಂಡತಿ ಮಕ್ಕಳು ಬರಲಿಲ್ಲವಲ್ಲ ಎಂಬ ದುಗುಡ ವಿನೋದ್ ಕುಮಾರ್ ಗೆ ಹಲವು ಅನುಮಾನ ಹುಟ್ಟಿಸಿತು. ಕೊನೆಗೆ ಅ.30ರಂದು ಭಾರತಕ್ಕೆ ಬಂದ ವಿನೋದ್, ಹೆಂಡತಿ ಮಕ್ಕಳು ಕಾಣೆಯಾದ ಕುರಿತು ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ.

ಆದರೆ ಅದೊಂದು ದಿನ ಆತನಿಗೆ ಅಪರಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಮೊಹಮ್ಮದ್ ಮುನ್ನಾ ಆಶಿಕ್ ಇದ್ದು, ಹೆಂಡತಿ ಮಕ್ಕಳನ್ನು ಅಪಹರಿಸಿದ್ದೇನೆ. ನೀನು ಎಂದಿಗೂ ಭಾರತಕ್ಕೆ ಬರುವಂತಿಲ್ಲ ಎಂದು ಆದೇಶವಿತ್ತಿದ್ದಾನೆ. ಇಲ್ಲದಿದ್ದರೆ ಹೆಂಡತಿ, ಮಕ್ಕಳನ್ನು ಕೊಲ್ಲುವುದಾಗಿ ಬೆದರಿಸಿದ್ದಾನೆ.

ಆದರೆ ಇತ್ತ ಪೊಲೀಸರಿಗೆ ದೂರಿನಿಂದಲೂ ಪ್ರಯೋಜನವಾಗದೆ, ಕಾಣೆಯಾದ ಹೆಂಡತಿ ಮಕ್ಕಳು ಸಹ ಪತ್ತೆಯಾಗದೆ ನೊಂದಿರುವ ವಿನೋದ್, ಸಾರ್ವಜನಿಕವಾಗಿ ನನ್ನ ಹೆಂಡತಿ ಮಕ್ಕಳು ಸಿಕ್ಕರೆ ತಿಳಿಸಿ, ರಕ್ಷಿಸಿ ಎಂದು ಅಂಗಲಾಚಿಕೊಂಡಿದ್ದಾನೆ.

ಅಲ್ಲದೆ, ನನ್ನ ಹೆಂಡತಿ, ಮಕ್ಕಳನ್ನು ಬಲವಂತವಾಗಿ ಮತಾಂತರಗೊಳಿಸಿದ್ದಾರೆ. ಅವಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸಹ ವಿನೋದ್ ಆರೋಪಿಸಿದ್ದಾರೆ. ಈ ಕುರಿತ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಎಫ್ಐಆರ್ ಪ್ರತಿಗಳು ಸಹ ಅಪಹರಣದ ಕುರಿತು ತಿಳಿಸುತ್ತವೆ.

ಆದರೆ ಧರ್ಮದ ಹೆಸರಿನಲ್ಲಿ ಮತಾಂತರ ಮಾಡುವ, ಇನ್ನೊಬ್ಬರ ಸುಂದರ ಬಾಳಿಗೆ ಕೊಳ್ಳಿ ಇಡುವ ಈ ಇಸ್ಲಾಂ ಮೂಲಭೂತವಾದಕ್ಕೆ ಏನೆನ್ನಬೇಕು ಹೇಳಿ? ಯಾವ ಪ್ರಕಾಶ್ ರಾಜ್, ಯಾವ ಕಮಲ್ ಹಾಸನ್ ಈ ಕುರಿತು ಮಾತನಾಡುತ್ತಾರೆ? ಅಷ್ಟಕ್ಕೂ ವಿನೋದ್ ಗೆ ಬಂದ ಪರಿಸ್ಥಿತಿ ನಮ್ಮಲ್ಲೇ ಯಾರಿಗಾದರೂ ಬಂದಿದ್ದರೆ?

 

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search