• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

370ರ ಕಲಂ ಹೊರತಾಗಿಯೂ ಮೋದಿ ಕಾಶ್ಮೀರ ಸ್ಥಿತಿ ಬದಲಾಯಿಸಬಲ್ಲರು: ಮೆಹಬೂಬಾ ಮುಫ್ತಿ

TNN Correspondent Posted On November 5, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕು 370 ಕಲಂ. ಅದನ್ನು ಹೊರತು ಪಡಿಸಿಯೂ ತಮಗಿರುವ ಅಭೂತಪೂರ್ವ ಜನಾದೇಶದಿಂದ ಮೋದಿ ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಬಹುದು ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರದ ಸ್ವಾಯತ್ತತೆ ಕುರಿತು ಸರಣಿ ಟ್ವೀಟ್ ಮಾಡಿರುವ ಮುಫ್ತಿ ‘ಕಾಶ್ಮೀರದ ಭೌಗೋಳಿಕ ಸಾಂಸ್ಕೃತಿಕ ವಿಶೇಷದ ಲಾಭ ದೇಶ ಪಡೆಯಬೇಕು. ಇದರಿಂದ ಆರ್ಥಿಕ ಲಾಭ ಪಡೆಯಲು ಮುಂದಾಗಬೇಕು. ಮೋದಿ ಅವರಿಂದ ಕಾಶ್ಮೀರದ ಬದಲಾವಣೆ ಸಾಧ್ಯವಿದೆ ಎಂದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

370ನೇ ಕಲಂ ಜಮ್ಮು ಕಾಶ್ಮೀರದ ಜನರಿಗೆ ಭಾರತ ನೀಡಿರುವ ಬದ್ಧತೆ. ಅದನ್ನು ಕಿತ್ತುಕೊಳ್ಳುವುದು ಸಲ್ಲ. ಅದರೊಂದಿಗೆ ಕೈ ಜೋಡಿಸಿ ಜಮ್ಮು ಮತ್ತು ಕಾಶ್ಮೀರದ ಬದಲಾವಣೆಗೆ ಮುನ್ನುಡಿ ಬರೆಯಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ ಜಮ್ಮು ಕಾಶ್ಮೀರ ಸರಕಾರದ ಪಾಲುದಾರ ಬಿಜೆಪಿಯ ಕೆಲ ಶಾಸಕರು 370ನೇ ಕಲಂನ ವಿಶೇಷಾಧಿಕಾರವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದರು. ಆದ್ದರಿಂದ ಮುಫ್ತಿ ಈ ರೀತಿಯ ಟ್ವೀಟ್ ಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಕಾಶ್ಮೀರದ ಬಿಜೆಪಿ ವಕ್ತಾರ ಪ್ರೊ.ವೀರೇಂದ್ರ ಗುಪ್ತಾ ಇತ್ತೀಚೆಗೆ ‘370ನೇ ಕಲಂ ರದ್ದು ಪಡಿಸಬೇಕು. ಕಲಂ ನಿಂದ ಪ್ರತ್ಯೇಕವಾದಿಗಳಿಗೆ ಅನುಕೂಲವಾಗುತ್ತಿದೆ. ಅಲ್ಲದೇ ಭಾರತದ ವಿಭಜನೆಗೆ ಪೂರಕವಾಗುತ್ತಿದೆ. ವಿದೇಶಗಳು ಭಾರತದ ನೆಲದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಿದಂತಾಗುತ್ತಿದೆ. ಆದ್ದರಿಂದ ಕೂಡಲೇ 370ನೇ ಕಲಂ ರದ್ದು ಪಡಿಸಬೇಕು. ರದ್ದುಪಡಿಸಲು ಇದು ಸಕಾಲ ಎಂದು ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search