• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ಟಿ ಮೂಲಕ ಸಣ್ಣ ಉದ್ದಿಮೆದಾರರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಮೋದಿ?

TNN Correspondent Posted On November 5, 2017
0


0
Shares
  • Share On Facebook
  • Tweet It

ದೆಹಲಿ: ಜಿಎಸ್ಟಿ ಜಾರಿಯಿಂದ ಉದ್ಯಮಿಗಳು, ಅದರಲ್ಲೂ ಸಣ್ಣ ಉದ್ದಿಮೆದಾರರಿಗೆ ಹೊಡೆತ ಬಿದ್ದಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ಟಿಯಿಂದ ಸಣ್ಣ ಉದ್ದಿಮೆದಾರರಿಗೆ ರಿಯಾಯಿತಿ, ತೆರಿಗೆ ದರ ಕಡಿತ ಅಥವಾ ವಿನಾಯಿತಿ ಕೊಡುವ ಮುನ್ಸೂಚನೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಎಲ್ಲ ರಾಜ್ಯಗಳಿಂದ ದೂರು ಬಂದಿವೆ. ಅದರಲ್ಲಿ ರಾಜ್ಯ ಸಚಿವರೇ ಈ ಕುರಿತು ದೂರಿದ್ದಾರೆ. ಹಾಗಾಗಿ ಕೆಲವು ಮಾರ್ಪಾಡು ಮಾಡಲು ಸಹ ಜಿಎಸ್ಟಿ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಹೇಳಿರುವುದು ಹೊಸ ಘೋಷಣೆಯ ಸೂಚನೆ ಸಿಕ್ಕಿದ್ದು, ಇದರಿಂದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗಿದೆ ಎಂಬ ಮಾತು ಕೇಳಿಬರುತ್ತಿವೆ.

ಜಿಎಸ್ಟಿ ಜಾರಿ ಬಳಿಕ ದೇಶಾದ್ಯಂತ ಸಣ್ಣ ಉದ್ದಿಮೆದಾರರಿಗೆ ಕಚ್ಚಾ ವಸ್ತುಗಳ ಖರೀದಿ, ಉತ್ಪಾದನಾ ವೆಚ್ಚ, ತೆರಿಗೆ ದರದ ಹೊಡೆತ ಸೇರಿ ಹಲವು ಸಮಸ್ಯೆಗಳಾಗುತ್ತಿವೆ ಎಂಬ ಆರೋಪ ಕೇಳಿಬಂದಿದ್ದವು. ಇದನ್ನೇ ಮೋದಿ ವಿರುದ್ಧ ಅಸ್ತ್ರವನ್ನಾಗಿಯೂ ಕೆಲವು ರಾಜಕೀಯ ಪಕ್ಷಗಳು ಕೇಳಿಸಿಕೊಂಡಿದ್ದವು. ಆದರೆ ಮೋದಿ ಅವರೆಲ್ಲರ ಬಾಯಿ ಮುಚ್ಚಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಅವರ ಮಾತಿನಿಂದ ಸ್ಪಷ್ಟವಾಗಿದೆ.

ನ.9 ಹಾಗೂ 10ರಂದು ಸರಕು ಮತ್ತು ಸೇವಾ ತೆರಿಗೆ ಸಮಿತಿ ಅಧ್ಯಕ್ಷ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search