• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಎಸ್ಟಿ ಮೂಲಕ ಸಣ್ಣ ಉದ್ದಿಮೆದಾರರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಮೋದಿ?

TNN Correspondent Posted On November 5, 2017


  • Share On Facebook
  • Tweet It

ದೆಹಲಿ: ಜಿಎಸ್ಟಿ ಜಾರಿಯಿಂದ ಉದ್ಯಮಿಗಳು, ಅದರಲ್ಲೂ ಸಣ್ಣ ಉದ್ದಿಮೆದಾರರಿಗೆ ಹೊಡೆತ ಬಿದ್ದಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ಟಿಯಿಂದ ಸಣ್ಣ ಉದ್ದಿಮೆದಾರರಿಗೆ ರಿಯಾಯಿತಿ, ತೆರಿಗೆ ದರ ಕಡಿತ ಅಥವಾ ವಿನಾಯಿತಿ ಕೊಡುವ ಮುನ್ಸೂಚನೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಎಲ್ಲ ರಾಜ್ಯಗಳಿಂದ ದೂರು ಬಂದಿವೆ. ಅದರಲ್ಲಿ ರಾಜ್ಯ ಸಚಿವರೇ ಈ ಕುರಿತು ದೂರಿದ್ದಾರೆ. ಹಾಗಾಗಿ ಕೆಲವು ಮಾರ್ಪಾಡು ಮಾಡಲು ಸಹ ಜಿಎಸ್ಟಿ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಹೇಳಿರುವುದು ಹೊಸ ಘೋಷಣೆಯ ಸೂಚನೆ ಸಿಕ್ಕಿದ್ದು, ಇದರಿಂದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗಿದೆ ಎಂಬ ಮಾತು ಕೇಳಿಬರುತ್ತಿವೆ.

ಜಿಎಸ್ಟಿ ಜಾರಿ ಬಳಿಕ ದೇಶಾದ್ಯಂತ ಸಣ್ಣ ಉದ್ದಿಮೆದಾರರಿಗೆ ಕಚ್ಚಾ ವಸ್ತುಗಳ ಖರೀದಿ, ಉತ್ಪಾದನಾ ವೆಚ್ಚ, ತೆರಿಗೆ ದರದ ಹೊಡೆತ ಸೇರಿ ಹಲವು ಸಮಸ್ಯೆಗಳಾಗುತ್ತಿವೆ ಎಂಬ ಆರೋಪ ಕೇಳಿಬಂದಿದ್ದವು. ಇದನ್ನೇ ಮೋದಿ ವಿರುದ್ಧ ಅಸ್ತ್ರವನ್ನಾಗಿಯೂ ಕೆಲವು ರಾಜಕೀಯ ಪಕ್ಷಗಳು ಕೇಳಿಸಿಕೊಂಡಿದ್ದವು. ಆದರೆ ಮೋದಿ ಅವರೆಲ್ಲರ ಬಾಯಿ ಮುಚ್ಚಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಅವರ ಮಾತಿನಿಂದ ಸ್ಪಷ್ಟವಾಗಿದೆ.

ನ.9 ಹಾಗೂ 10ರಂದು ಸರಕು ಮತ್ತು ಸೇವಾ ತೆರಿಗೆ ಸಮಿತಿ ಅಧ್ಯಕ್ಷ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search