• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಮಲ್ ಹಾಸನ್ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರು. ಬಹುಮಾನ: ಮುಸ್ಲಿಂ ಯುವಕನ ಘೋಷಣೆ

TNN Correspondent Posted On November 6, 2017
0


0
Shares
  • Share On Facebook
  • Tweet It

ಬಲಪಂಥೀಯ ಹಿಂದೂಗಳಿಂದ ಉಗ್ರವಾದ ನಡೆಯುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೊಳಗಾಗಿರುವ ತಮಿಳು ನಟ ಕಮಲ್ ಹಾಸನ್ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರು. ಬಹುಮಾನ ನೀಡುವುದಾಗಿ ಅಲಿಗಢದ ಮುಸ್ಲಿಂ ಸಂಘಟನೆ ಯುವ ಮುಖಂಡನೊಬ್ಬ ಘೋಷಿಸಿದ್ದಾರೆ.

ಕಮಲ್ ಹಾಸನ್ ರಾಷ್ಟ್ರ ವಿರೋಧಿಯಾಗಿದ್ದು, ಇಂಥ ಹೇಳಿಕೆಗಳ ಮೂಲಕ ಹಿಂದೂ-ಮುಸ್ಲಿಮರ ನಡುವೆ ಕಂದಕ, ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಅಲಿಗಢ ಮುಸ್ಲಿಂ ಯೂತ್ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಆಮೀರ್ ರಷೀದ್ ತಿಳಿಸಿದ್ದಾರೆ.

ಭಾರತ ಹಾಗೊಂದು ವೇಳೆ ಹಿಂದೂ ಉಗ್ರವಾದದಿಂದ ನಲುಗುತ್ತಿದ್ದರೆ ಬೇರೆ ಯಾವ ಧರ್ಮದ ಸಮುದಾಯದವರು ಸಹ ಭದ್ರತೆಯಿಂದ ಜೀವಿಸಲು ಆಗುತ್ತಿರಲಿಲ್ಲ. ಆದರೆ ಕಮಲ್ ಅಂಥವರು ಮಾತ್ರ ಕಂದಕ ಸೃಷ್ಟಿಸುತ್ತಾರೆ. ಇಂಥವರ ನಾಲಗೆ ಕತ್ತರಿಸಬೇಕು ಎಂದು ರಷೀದ್ ಗುಡುಗಿದ್ದಾರೆ.

ಕಮಲ್ ಹಾಸನ್ ರಾಜಕೀಯ ಪ್ರವೇಶಕ್ಕಾಗಿ ಇಂಥ ಗಿಮಿಕ್ ಮಾಡುತ್ತಿದ್ದಾರೆ. ಆದರೆ ಹೀಗೆ ಎರಡು ಧರ್ಮಗಳ ನಡುವೆ ಗಲಭೆ ಸೃಷ್ಟಿಸಿ ಏನೂ ಸಾಧಿಸಲಾಗುವುದಿಲ್ಲ. ಹೇಳಿಕೆ ಖಂಡಿಸಿ ಪ್ರತಿಭಟನೆ ರೂಪವಾಗಿ ಅವರ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರುಪಾಯಿ ಬಹುಮಾನ ನೀಡುವೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search