• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಮಲ್ ಹಾಸನ್ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರು. ಬಹುಮಾನ: ಮುಸ್ಲಿಂ ಯುವಕನ ಘೋಷಣೆ

TNN Correspondent Posted On November 6, 2017
0


0
Shares
  • Share On Facebook
  • Tweet It

ಬಲಪಂಥೀಯ ಹಿಂದೂಗಳಿಂದ ಉಗ್ರವಾದ ನಡೆಯುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೊಳಗಾಗಿರುವ ತಮಿಳು ನಟ ಕಮಲ್ ಹಾಸನ್ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರು. ಬಹುಮಾನ ನೀಡುವುದಾಗಿ ಅಲಿಗಢದ ಮುಸ್ಲಿಂ ಸಂಘಟನೆ ಯುವ ಮುಖಂಡನೊಬ್ಬ ಘೋಷಿಸಿದ್ದಾರೆ.

ಕಮಲ್ ಹಾಸನ್ ರಾಷ್ಟ್ರ ವಿರೋಧಿಯಾಗಿದ್ದು, ಇಂಥ ಹೇಳಿಕೆಗಳ ಮೂಲಕ ಹಿಂದೂ-ಮುಸ್ಲಿಮರ ನಡುವೆ ಕಂದಕ, ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಅಲಿಗಢ ಮುಸ್ಲಿಂ ಯೂತ್ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಆಮೀರ್ ರಷೀದ್ ತಿಳಿಸಿದ್ದಾರೆ.

ಭಾರತ ಹಾಗೊಂದು ವೇಳೆ ಹಿಂದೂ ಉಗ್ರವಾದದಿಂದ ನಲುಗುತ್ತಿದ್ದರೆ ಬೇರೆ ಯಾವ ಧರ್ಮದ ಸಮುದಾಯದವರು ಸಹ ಭದ್ರತೆಯಿಂದ ಜೀವಿಸಲು ಆಗುತ್ತಿರಲಿಲ್ಲ. ಆದರೆ ಕಮಲ್ ಅಂಥವರು ಮಾತ್ರ ಕಂದಕ ಸೃಷ್ಟಿಸುತ್ತಾರೆ. ಇಂಥವರ ನಾಲಗೆ ಕತ್ತರಿಸಬೇಕು ಎಂದು ರಷೀದ್ ಗುಡುಗಿದ್ದಾರೆ.

ಕಮಲ್ ಹಾಸನ್ ರಾಜಕೀಯ ಪ್ರವೇಶಕ್ಕಾಗಿ ಇಂಥ ಗಿಮಿಕ್ ಮಾಡುತ್ತಿದ್ದಾರೆ. ಆದರೆ ಹೀಗೆ ಎರಡು ಧರ್ಮಗಳ ನಡುವೆ ಗಲಭೆ ಸೃಷ್ಟಿಸಿ ಏನೂ ಸಾಧಿಸಲಾಗುವುದಿಲ್ಲ. ಹೇಳಿಕೆ ಖಂಡಿಸಿ ಪ್ರತಿಭಟನೆ ರೂಪವಾಗಿ ಅವರ ಮುಖಕ್ಕೆ ಮಸಿ ಬಳಿದರೆ 25 ಸಾವಿರ ರುಪಾಯಿ ಬಹುಮಾನ ನೀಡುವೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search