• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಲೇರಿಯಾದಲ್ಲಿ ರಾಜ್ಯಕ್ಕೆ ದ.ಕ ಪ್ರಥಮ:- ಯಾಕೆ ಹೀಗಾಯ್ತು ಗೊತ್ತಾ?

TNN Correspondent Posted On June 30, 2017
0


0
Shares
  • Share On Facebook
  • Tweet It

ಕರಾವಳಿಯಲ್ಲಿ  ಇತ್ತೀಚಿನ ವರ್ಷಗಳಲ್ಲಿ  ಹೆಚ್ಚಿನ ಮಲೇರಿಯಾ,  ಡೆಂಗ್ಯೂ ಪ್ರಕರಣಳು ಕಾಣಿಸಿಕೊಳ್ಳುತ್ತಿವೆ.ಅದರಲ್ಲೂ  ಅಭಿವೃದ್ಧಿ, ವ್ಯವಹಾರ, ಶಿಕ್ಷಣ, ಉದ್ಯಮ ಸೇರಿದಂತೆ ಪ್ರತಿಯೊಂದರಲ್ಲೂ  ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಲೇರಿಯಾದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಡುಪಿ ದ್ವಿತೀಯ ಸ್ಥಾನದಲ್ಲಿದ್ದು, ಡೆಂಗ್ಯೂನಲ್ಲಿ ಮೈಸೂರು ಪ್ರಥಮ ಸ್ಥಾನ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.  ಈ ನಿಟ್ಟಿನಲ್ಲಿ  ಸಂಪೂರ್ಣ  ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಮಲೇರಿಯಾ ಮುಕ್ತ ಕರಾವಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದ.ಕ ಜಿಲ್ಲೆಯಲ್ಲಿ ಮಲೇರಿಯಾ ಸಂಪೂರ್ಣ ಹತೋಟಿಗೆ ತಂದರೆ ಮಾತ್ರ 2022 ರಲ್ಲಿ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಾಧ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ. ಮಂಗಳೂರು ನಗರದಲ್ಲಿ ವಿಶೇಷವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಲೇರಿಯಾ ಮುಕ್ತ ನಗರ ನಿರ್ಮಾಣ ಉದ್ದೇಶದಿಂದ ಕಾರ್ಯಾಚರಿಸಲು ಜಿಲ್ಲಾ ಆರೋಗ್ಯಾಧಿಕಾರಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರಕಾರಿ ವೈದ್ಯರು, ಮಹಾನಗರಪಾಲಿಕೆ ಅಧಿಕಾರಿಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್ವಿದ್ಯಾರ್ಥಿಗಳು, ಅನ್ಯ ಜಿಲ್ಲೆಗಳ ಸಿಬ್ಬಂದಿಗಳನ್ನು ತೊಡಗಿಸಿಕೊಳ್ಳಲಾಗಿದೆ. ಮಲೇರಿಯಾಕ್ಕೆ ರೋಗದ ಅನಾಫಿಲಿಸ್‌ ಸೊಳ್ಳೆ ಉತ್ಪತ್ತಿಯಾಗುವುದೇತಿಳಿ ನೀರಿನಲ್ಲಿ. ಮಾಹಿತಿ ಪ್ರಕಾರ ಮಂಗಳೂರಿನಲ್ಲಿ  ಸುಮಾರು 11 ಸಾವಿರ ಬಾವಿ, ಕೆರೆಗಳಿದ್ದು, ಇವುಗಳಿಗೆ ಪ್ರತಿಯೊಂದಕ್ಕೆ ಕನಿಷ್ಠ 100 ರಿಂದ 150 ಗಪ್ಪಿ ಮೀನು ಹಾಕುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಚಿಕೂನ್ಗುನ್ಯಾ, ಆನೆಕಾಲು, ಮೆದುಳು ಜ್ವರದ ಪ್ರಮಾಣಕಡಿಮೆಯಾಗುತ್ತಿದೆ. ಸ್ವಯಂ ಜಾಗೃತಿ ಹಾಗೂ ಮುನ್ನೆಚ್ಚರಿಕೆಯಿಂದ ಮಳೆಗಾಲದಲ್ಲಿ ಬರುವ ಕಾಯಿಲೆ ತಡೆಗಟ್ಟಲುಸಾಧ್ಯ. ಮನೆಯ ಆವರಣದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಜ್ವರ ಅಥವಾ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದರೆ ಶೀಘ್ರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ರಕ್ತ ಪರೀಕ್ಷೆಮಾಡಿ ನೀರಿನ ಮಿತ, ಸಮರ್ಪಕ ಬಳಕೆ ಜತೆಗೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ.

ವಿ.ಕೆ ಕಡಬ

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search