• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಲೇರಿಯಾದಲ್ಲಿ ರಾಜ್ಯಕ್ಕೆ ದ.ಕ ಪ್ರಥಮ:- ಯಾಕೆ ಹೀಗಾಯ್ತು ಗೊತ್ತಾ?

TNN Correspondent Posted On June 30, 2017
0


0
Shares
  • Share On Facebook
  • Tweet It

ಕರಾವಳಿಯಲ್ಲಿ  ಇತ್ತೀಚಿನ ವರ್ಷಗಳಲ್ಲಿ  ಹೆಚ್ಚಿನ ಮಲೇರಿಯಾ,  ಡೆಂಗ್ಯೂ ಪ್ರಕರಣಳು ಕಾಣಿಸಿಕೊಳ್ಳುತ್ತಿವೆ.ಅದರಲ್ಲೂ  ಅಭಿವೃದ್ಧಿ, ವ್ಯವಹಾರ, ಶಿಕ್ಷಣ, ಉದ್ಯಮ ಸೇರಿದಂತೆ ಪ್ರತಿಯೊಂದರಲ್ಲೂ  ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಲೇರಿಯಾದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಡುಪಿ ದ್ವಿತೀಯ ಸ್ಥಾನದಲ್ಲಿದ್ದು, ಡೆಂಗ್ಯೂನಲ್ಲಿ ಮೈಸೂರು ಪ್ರಥಮ ಸ್ಥಾನ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.  ಈ ನಿಟ್ಟಿನಲ್ಲಿ  ಸಂಪೂರ್ಣ  ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಮಲೇರಿಯಾ ಮುಕ್ತ ಕರಾವಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದ.ಕ ಜಿಲ್ಲೆಯಲ್ಲಿ ಮಲೇರಿಯಾ ಸಂಪೂರ್ಣ ಹತೋಟಿಗೆ ತಂದರೆ ಮಾತ್ರ 2022 ರಲ್ಲಿ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಾಧ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ. ಮಂಗಳೂರು ನಗರದಲ್ಲಿ ವಿಶೇಷವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಲೇರಿಯಾ ಮುಕ್ತ ನಗರ ನಿರ್ಮಾಣ ಉದ್ದೇಶದಿಂದ ಕಾರ್ಯಾಚರಿಸಲು ಜಿಲ್ಲಾ ಆರೋಗ್ಯಾಧಿಕಾರಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರಕಾರಿ ವೈದ್ಯರು, ಮಹಾನಗರಪಾಲಿಕೆ ಅಧಿಕಾರಿಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್ವಿದ್ಯಾರ್ಥಿಗಳು, ಅನ್ಯ ಜಿಲ್ಲೆಗಳ ಸಿಬ್ಬಂದಿಗಳನ್ನು ತೊಡಗಿಸಿಕೊಳ್ಳಲಾಗಿದೆ. ಮಲೇರಿಯಾಕ್ಕೆ ರೋಗದ ಅನಾಫಿಲಿಸ್‌ ಸೊಳ್ಳೆ ಉತ್ಪತ್ತಿಯಾಗುವುದೇತಿಳಿ ನೀರಿನಲ್ಲಿ. ಮಾಹಿತಿ ಪ್ರಕಾರ ಮಂಗಳೂರಿನಲ್ಲಿ  ಸುಮಾರು 11 ಸಾವಿರ ಬಾವಿ, ಕೆರೆಗಳಿದ್ದು, ಇವುಗಳಿಗೆ ಪ್ರತಿಯೊಂದಕ್ಕೆ ಕನಿಷ್ಠ 100 ರಿಂದ 150 ಗಪ್ಪಿ ಮೀನು ಹಾಕುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಚಿಕೂನ್ಗುನ್ಯಾ, ಆನೆಕಾಲು, ಮೆದುಳು ಜ್ವರದ ಪ್ರಮಾಣಕಡಿಮೆಯಾಗುತ್ತಿದೆ. ಸ್ವಯಂ ಜಾಗೃತಿ ಹಾಗೂ ಮುನ್ನೆಚ್ಚರಿಕೆಯಿಂದ ಮಳೆಗಾಲದಲ್ಲಿ ಬರುವ ಕಾಯಿಲೆ ತಡೆಗಟ್ಟಲುಸಾಧ್ಯ. ಮನೆಯ ಆವರಣದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಜ್ವರ ಅಥವಾ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದರೆ ಶೀಘ್ರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ರಕ್ತ ಪರೀಕ್ಷೆಮಾಡಿ ನೀರಿನ ಮಿತ, ಸಮರ್ಪಕ ಬಳಕೆ ಜತೆಗೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ.

ವಿ.ಕೆ ಕಡಬ

 

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search