• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧ ನಿರ್ಧಾರ ಒಂದು, ಉಪಯೋಗ ಹಲವು

TNN Correspondent Posted On November 7, 2017


  • Share On Facebook
  • Tweet It

ದೆಹಲಿ: ಕಳೆದ ವರ್ಷದ ನ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಐನೂರು, ಸಾವಿರ ರೂ. ಮೌಲ್ಯದ ನೋಟು ನಿಷೇಧಗೊಳಿಸಿದ ಬಳಿಕ ಇದು ಕೆಟ್ಟ ನಿರ್ಧಾರ, ಬಡವರಿಗೆ ತೊಂದರೆ ಕೊಡುವ ನಿರ್ಧಾರ ಎಂದಿನಿಂದ ಇಂದಿನವರೆಗೂ ಬಾಯಿ ಬಡಿದುಕೊಳ್ಳುವವರಿಗೆ ಈಗ ಸರ್ಕಾರವೇ ಬೀಗ ಜಡಿದಿದ್ದು, ನೋಟು ಬ್ಯಾನ್ ನಿಂದ ಹಲವು ಉಪಯೋಗಗಳಾಗಿವೆ ಎಂದು ಕೇಂದ್ರ ಹಣಕಾಸು ಇಲಾಖೆಯೇ ಮಾಹಿತಿ ನೀಡಿದೆ.

ನೋಟು ನಿಷೇಧದಿಂದ ಎಡಪಂಥೀಯ ಉಗ್ರ ಚಟುವಟಿಕೆ, ಭಯೋತ್ಪಾದನೆಗೆ ಸಂದಾಯವಾಗುವ ಹಣಕ್ಕೆ ಕತ್ತರಿಬಿದ್ದಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅಲ್ಲದೆ ಇದರಿಂದ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದ್ದು,, ಸೆಪ್ಟಂಬರ್ ನಲ್ಲೇ 1.24 ಲಕ್ಷ ಕೋಟಿ ಹಣ ಡಿಜಿಟಲ್ ಮೂಲಕವೇ ವರ್ಗಾವಣೆಯಾಗಿದೆ. ಇದರಿಂದ ಜನ ಡಿಜಿಟಲ್ ಸಾಕ್ಷರರಾಗಿದ್ದಾರೆ ಎಂದು ಮಾಹಿತಿ ನೀಡಿದೆ.

ಕಪ್ಪು ಹಣ ದಂಧೆಕೋರರಿಗೆ ಪೆಟ್ಟು, ನಕಲಿ ನೋಟುಗಳ ಚಲಾವಣೆಗೆ ಇಕ್ಕಳ, ಭಯೋತ್ಪಾದನೆ ಚಟುವಟಿಕೆಯಲ್ಲಿ ಕುಂಠಿತ, ನಕಲಿ ಕಂಪನಿಗಳ ಪತ್ತೆ ಹಾಗೂ ನೋಂದಣಿ ರದ್ದುಗೊಳಿಸಿದ್ದು, 5 ಲಕ್ಷಕ್ಕೂ ಅಧಿಕ ತೆರಿಗೆದಾರರು ಹೆಸರು ನೋಂದಣಿ ಮಾಡಿಸಿಕೊಂಡಿದ್ದು ಸೇರಿ ನೋಟು ನಿಷೇಧದಿಂದ ಹಲವು ಉಪಯೋಗಗಳಾಗಿವೆ ಎಂದು ಇಲಾಖೆ ವಿವರ ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search