• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧ ನಿರ್ಧಾರ ಒಂದು, ಉಪಯೋಗ ಹಲವು

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷದ ನ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಐನೂರು, ಸಾವಿರ ರೂ. ಮೌಲ್ಯದ ನೋಟು ನಿಷೇಧಗೊಳಿಸಿದ ಬಳಿಕ ಇದು ಕೆಟ್ಟ ನಿರ್ಧಾರ, ಬಡವರಿಗೆ ತೊಂದರೆ ಕೊಡುವ ನಿರ್ಧಾರ ಎಂದಿನಿಂದ ಇಂದಿನವರೆಗೂ ಬಾಯಿ ಬಡಿದುಕೊಳ್ಳುವವರಿಗೆ ಈಗ ಸರ್ಕಾರವೇ ಬೀಗ ಜಡಿದಿದ್ದು, ನೋಟು ಬ್ಯಾನ್ ನಿಂದ ಹಲವು ಉಪಯೋಗಗಳಾಗಿವೆ ಎಂದು ಕೇಂದ್ರ ಹಣಕಾಸು ಇಲಾಖೆಯೇ ಮಾಹಿತಿ ನೀಡಿದೆ.

ನೋಟು ನಿಷೇಧದಿಂದ ಎಡಪಂಥೀಯ ಉಗ್ರ ಚಟುವಟಿಕೆ, ಭಯೋತ್ಪಾದನೆಗೆ ಸಂದಾಯವಾಗುವ ಹಣಕ್ಕೆ ಕತ್ತರಿಬಿದ್ದಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅಲ್ಲದೆ ಇದರಿಂದ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದ್ದು,, ಸೆಪ್ಟಂಬರ್ ನಲ್ಲೇ 1.24 ಲಕ್ಷ ಕೋಟಿ ಹಣ ಡಿಜಿಟಲ್ ಮೂಲಕವೇ ವರ್ಗಾವಣೆಯಾಗಿದೆ. ಇದರಿಂದ ಜನ ಡಿಜಿಟಲ್ ಸಾಕ್ಷರರಾಗಿದ್ದಾರೆ ಎಂದು ಮಾಹಿತಿ ನೀಡಿದೆ.

ಕಪ್ಪು ಹಣ ದಂಧೆಕೋರರಿಗೆ ಪೆಟ್ಟು, ನಕಲಿ ನೋಟುಗಳ ಚಲಾವಣೆಗೆ ಇಕ್ಕಳ, ಭಯೋತ್ಪಾದನೆ ಚಟುವಟಿಕೆಯಲ್ಲಿ ಕುಂಠಿತ, ನಕಲಿ ಕಂಪನಿಗಳ ಪತ್ತೆ ಹಾಗೂ ನೋಂದಣಿ ರದ್ದುಗೊಳಿಸಿದ್ದು, 5 ಲಕ್ಷಕ್ಕೂ ಅಧಿಕ ತೆರಿಗೆದಾರರು ಹೆಸರು ನೋಂದಣಿ ಮಾಡಿಸಿಕೊಂಡಿದ್ದು ಸೇರಿ ನೋಟು ನಿಷೇಧದಿಂದ ಹಲವು ಉಪಯೋಗಗಳಾಗಿವೆ ಎಂದು ಇಲಾಖೆ ವಿವರ ನೀಡಿದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search