• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧ ನಿರ್ಧಾರ ಒಂದು, ಉಪಯೋಗ ಹಲವು

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷದ ನ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಐನೂರು, ಸಾವಿರ ರೂ. ಮೌಲ್ಯದ ನೋಟು ನಿಷೇಧಗೊಳಿಸಿದ ಬಳಿಕ ಇದು ಕೆಟ್ಟ ನಿರ್ಧಾರ, ಬಡವರಿಗೆ ತೊಂದರೆ ಕೊಡುವ ನಿರ್ಧಾರ ಎಂದಿನಿಂದ ಇಂದಿನವರೆಗೂ ಬಾಯಿ ಬಡಿದುಕೊಳ್ಳುವವರಿಗೆ ಈಗ ಸರ್ಕಾರವೇ ಬೀಗ ಜಡಿದಿದ್ದು, ನೋಟು ಬ್ಯಾನ್ ನಿಂದ ಹಲವು ಉಪಯೋಗಗಳಾಗಿವೆ ಎಂದು ಕೇಂದ್ರ ಹಣಕಾಸು ಇಲಾಖೆಯೇ ಮಾಹಿತಿ ನೀಡಿದೆ.

ನೋಟು ನಿಷೇಧದಿಂದ ಎಡಪಂಥೀಯ ಉಗ್ರ ಚಟುವಟಿಕೆ, ಭಯೋತ್ಪಾದನೆಗೆ ಸಂದಾಯವಾಗುವ ಹಣಕ್ಕೆ ಕತ್ತರಿಬಿದ್ದಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅಲ್ಲದೆ ಇದರಿಂದ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದ್ದು,, ಸೆಪ್ಟಂಬರ್ ನಲ್ಲೇ 1.24 ಲಕ್ಷ ಕೋಟಿ ಹಣ ಡಿಜಿಟಲ್ ಮೂಲಕವೇ ವರ್ಗಾವಣೆಯಾಗಿದೆ. ಇದರಿಂದ ಜನ ಡಿಜಿಟಲ್ ಸಾಕ್ಷರರಾಗಿದ್ದಾರೆ ಎಂದು ಮಾಹಿತಿ ನೀಡಿದೆ.

ಕಪ್ಪು ಹಣ ದಂಧೆಕೋರರಿಗೆ ಪೆಟ್ಟು, ನಕಲಿ ನೋಟುಗಳ ಚಲಾವಣೆಗೆ ಇಕ್ಕಳ, ಭಯೋತ್ಪಾದನೆ ಚಟುವಟಿಕೆಯಲ್ಲಿ ಕುಂಠಿತ, ನಕಲಿ ಕಂಪನಿಗಳ ಪತ್ತೆ ಹಾಗೂ ನೋಂದಣಿ ರದ್ದುಗೊಳಿಸಿದ್ದು, 5 ಲಕ್ಷಕ್ಕೂ ಅಧಿಕ ತೆರಿಗೆದಾರರು ಹೆಸರು ನೋಂದಣಿ ಮಾಡಿಸಿಕೊಂಡಿದ್ದು ಸೇರಿ ನೋಟು ನಿಷೇಧದಿಂದ ಹಲವು ಉಪಯೋಗಗಳಾಗಿವೆ ಎಂದು ಇಲಾಖೆ ವಿವರ ನೀಡಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search