• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡುವು ಮುಗಿಯಿತಲ್ಲ ಸಿಎಂ ಸಾಹೇಬ್ರೇ, ಗುಂಡಿ ಮುಚ್ಚಿದವಾ?

TNN Correspondent Posted On November 7, 2017
0


0
Shares
  • Share On Facebook
  • Tweet It

ಬೆಂಗಳೂರು: ನಗರದಲ್ಲಿ ಗುಂಡಿಗಳಿಗೆ ಹಲವು ಜೀವಗಳು ಬಲಿಯಾದ ಬಳಿಕ ವ್ಯಕ್ತವಾದ ಅಪಾರ ಟೀಕೆ ವ್ಯಕ್ತವಾದ ಬಳಿಕ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.6ರೊಳಗೆ ಗುಂಡಿ ಮುಚ್ಚಿಸುವುದಾಗಿ ತಿಳಿಸಿದ್ದರು.

ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸಿಎಂ ನೀಡಿದ ಗಡುವು ಮುಗಿದಿದ್ದು, ನೂರಕ್ಕೆ ನೂರರಷ್ಟು ಗುಂಡಿ ಮುಚ್ಚುವಲ್ಲಿ ಪಾಲಿಕೆ ವಿಫಲವಾಗಿದ್ದು, ಸಿಎಂ ಆದೇಶಕ್ಕೂ ಕಿಮ್ಮತ್ತಿಲ್ಲದಂತಾಗಿದೆ.

ಲಗ್ಗೆರೆ, ಶೇಷಾದ್ರಿಪುರಂ, ವಿದ್ಯಾರಣ್ಯಪುರ ಸೇರಿ ಹಲವು ರಸ್ತೆಗಳಲ್ಲಿ ಪಾಟ್ ಹೋಲ್ಸ್ ಬಾಯಿ ತೆರೆದುಕೊಂಡಿದ್ದು, ಜನ ಅಪಘಾತ ಭೀತಿಯಲ್ಲೇ ಸಂಚರಿಸುವಂತಾಗಿದೆ.

ಮಹಾನಗರ ಪಾಲಿಕೆ ಅಧಿಕಾರಿಗಳು ಗುಂಡಿ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು. ಗಡುವು ಮುಗಿದ ಬಳಿಕ ನಗರ ಪ್ರದಕ್ಷಿಣೆ ಮಾಡಿ ಗುಂಡಿ ಮುಚ್ಚಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.

ಆದರೆ ಗುಡುವು ಮುಗಿದರೂ ಇನ್ನೂ ಬೆಂಗಳೂರಿನಲ್ಲಿ 800 ಪಾಟ್ ಹೋಲ್ ಗಳು ಇವೆ ಎಂದು ತಿಳಿದುಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಾರಾ? ಇಲ್ಲ, ಪ್ರಕರಣ ಜನರಿಂದ ಮರೆಯಾಯಿತು ಎಂದು ಸುಮ್ಮನಿರುತ್ತಾರಾ? ಎಂಬುದು ಪ್ರಶ್ನೆಯಾಗಿದೆ.

—

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search