• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧದ ಬಳಿಕ ಖೋಟಾ ನೋಟಿಗೆ ಕುತ್ತು

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷ ನೋಟು ನಿಷೇಧಿಸಿದ ಬಳಿಕ ಖೋಟಾ ನೋಟುಗಳ ಪತ್ತೆಯಲ್ಲಿ ಗಣನೀಯವಾಗಿ ಕುಸಿತವಾಗಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

2015, 16ಕ್ಕೆ ಹೋಲಿಸಿದರೆ ದೇಶದಲ್ಲಿ 2016ರ ನವೆಂಬರ್ ಬಳಿಕ ಇದುವರೆಗೆ ನಕಲಿ ನೋಟುಗಳ ಹಾವಳಿ ಕಡಿಮೆಯಾಗಿದೆ. 2017ರಲ್ಲಿ ದೇಶದಲ್ಲಿ 16 ಕೋಟಿ ನಕಲಿ ನೋಟುಗಳು ಪತ್ತೆಯಾಗಿವೆ. ಆದರೆ 2015ರಲ್ಲಿ ದೇಶದಲ್ಲಿ 44 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು, 2016ರಲ್ಲಿ 51 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿತ್ತು.

ಆದರೆ ನೋಟು ನಿಷೇಧದ ಬಳಿಕ ಹೊಸ ನೋಟುಗಳಲ್ಲಿ ಬದಲಾಯಿಸಿದ ತಂತ್ರಜ್ಞಾನ, ನಕಲಿ ನೋಟು ತಡೆಗೆ ಸರ್ಕಾರ ಕೈಗೊಂಡ ಕ್ರಮಗಳಿಂದ ಖೋಟಾ ನೋಟು ಹಾವಳಿ ಕಡಿಮೆಯಾಗಿದೆ.

ಮೊದಲು ದೇಶದ ನೋಟುಗಳನ್ನು ಅನಾಮತ್ತು ನಕಲಿ ಮಾಡಲಾಗುತ್ತಿತ್ತು. ಆದರೆ ಈ ಅದು ಸಾಧ್ಯವಾಗುತ್ತಿಲ್ಲ. ನಕಲಿನೋಟು ಮುದ್ರಿಸುವವರ ಹಾವಳಿಗೆ ಕಡಿವಾಣ ಬಿದ್ದಿದ್ದು, ಪ್ರಸಕ್ತ ವರ್ಷದಲ್ಲಿ ಪತ್ತೆಯಾದ ನೋಟುಗಳಲ್ಲಿ ಬಹುತೇಕ ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಹಾಗೂ ಜೆರಾಕ್ಸ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಆದಾಗ್ಯೂ, ದೇಶದ ವಿತ್ತ ವಲಯವನ್ನೇ ಬುಡಮೇಲು ಮಾಡುವ ಖೋಟಾ ನೋಟುಗಳು ನೋಟ್ ಬ್ಯಾನ್ ನಿರ್ಧಾರದಿಂದ ಕಡಿಮೆಯಾದವು ಎಂಬುದು ನಿಟ್ಟುಸಿರು ಬಿಡುವ ವಿಚಾರ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search