• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧದ ಬಳಿಕ ಖೋಟಾ ನೋಟಿಗೆ ಕುತ್ತು

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷ ನೋಟು ನಿಷೇಧಿಸಿದ ಬಳಿಕ ಖೋಟಾ ನೋಟುಗಳ ಪತ್ತೆಯಲ್ಲಿ ಗಣನೀಯವಾಗಿ ಕುಸಿತವಾಗಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

2015, 16ಕ್ಕೆ ಹೋಲಿಸಿದರೆ ದೇಶದಲ್ಲಿ 2016ರ ನವೆಂಬರ್ ಬಳಿಕ ಇದುವರೆಗೆ ನಕಲಿ ನೋಟುಗಳ ಹಾವಳಿ ಕಡಿಮೆಯಾಗಿದೆ. 2017ರಲ್ಲಿ ದೇಶದಲ್ಲಿ 16 ಕೋಟಿ ನಕಲಿ ನೋಟುಗಳು ಪತ್ತೆಯಾಗಿವೆ. ಆದರೆ 2015ರಲ್ಲಿ ದೇಶದಲ್ಲಿ 44 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು, 2016ರಲ್ಲಿ 51 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿತ್ತು.

ಆದರೆ ನೋಟು ನಿಷೇಧದ ಬಳಿಕ ಹೊಸ ನೋಟುಗಳಲ್ಲಿ ಬದಲಾಯಿಸಿದ ತಂತ್ರಜ್ಞಾನ, ನಕಲಿ ನೋಟು ತಡೆಗೆ ಸರ್ಕಾರ ಕೈಗೊಂಡ ಕ್ರಮಗಳಿಂದ ಖೋಟಾ ನೋಟು ಹಾವಳಿ ಕಡಿಮೆಯಾಗಿದೆ.

ಮೊದಲು ದೇಶದ ನೋಟುಗಳನ್ನು ಅನಾಮತ್ತು ನಕಲಿ ಮಾಡಲಾಗುತ್ತಿತ್ತು. ಆದರೆ ಈ ಅದು ಸಾಧ್ಯವಾಗುತ್ತಿಲ್ಲ. ನಕಲಿನೋಟು ಮುದ್ರಿಸುವವರ ಹಾವಳಿಗೆ ಕಡಿವಾಣ ಬಿದ್ದಿದ್ದು, ಪ್ರಸಕ್ತ ವರ್ಷದಲ್ಲಿ ಪತ್ತೆಯಾದ ನೋಟುಗಳಲ್ಲಿ ಬಹುತೇಕ ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಹಾಗೂ ಜೆರಾಕ್ಸ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಆದಾಗ್ಯೂ, ದೇಶದ ವಿತ್ತ ವಲಯವನ್ನೇ ಬುಡಮೇಲು ಮಾಡುವ ಖೋಟಾ ನೋಟುಗಳು ನೋಟ್ ಬ್ಯಾನ್ ನಿರ್ಧಾರದಿಂದ ಕಡಿಮೆಯಾದವು ಎಂಬುದು ನಿಟ್ಟುಸಿರು ಬಿಡುವ ವಿಚಾರ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search